Webdunia - Bharat's app for daily news and videos

Install App

ಪೊಲೀಸ್ ವಶದಲ್ಲಿರುವ ಜಾನಿ ಮಾಸ್ಟರ್‌ನ್ನು ಮಾತನಾಡಿಸಲು ಹೈಡ್ರಾಮಾ ಮಾಡಿದ ಪತ್ನಿ

Sampriya
ಗುರುವಾರ, 19 ಸೆಪ್ಟಂಬರ್ 2024 (18:06 IST)
ಆಂಧ್ರಪ್ರದೇಶ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರು ಖ್ಯಾತ ನೃತ ನಿರ್ದೇಶಕ ಜಾನಿ ಅವರನ್ನು ಭೇಟಿಯಾಗಲು ಪತ್ನಿ ಆಯೇಷಾ(ಅಲಿಯಾಸ್ ಸುಮಲತಾ)ಅವರು ನರಸಿಂಗಿ ಪೊಲೀಸ್‌ ಠಾಣೆಗೆ ಭೇಟಿ ನೀಡಿದರು.

ಈ ವೇಳೆ ಅವರು ಮಾಧ್ಯಮದ ಮುಂದೆ ಆಕ್ರೋಶ ಹೊರಹಾಕಿದರು.

ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತಿದ್ದ ಹಾಗೇ ಜಾನಿ ಮಾಸ್ಟರ್ ತಲೆಮರೆಸಿಕೊಂಡಿದ್ದರು. ಕೊನೆಗೂ ಪೊಲೀಸರು ಅವರನ್ನು ಗೋವಾದಲ್ಲಿ ವಶಕ್ಕೆ ಪಡೆದರು.  ಪತಿಯ ಬಂಧನವಾಗು‌ತ್ತಿದ್ದ ಹಾಗೇ ಆಯೇಷಾ ಪೊಲೀಸ್ ಠಾಣೆಗೆ ಬಂದಿದ್ದಾರೆ. ಈ ವೇಳೆ ಗಂಡನ ಜತೆ ಮಾತನಾಡಲು ಅವಕಾಶ ನೀಡಿ ಎಂದು ಹೈಡ್ರಾಮಾ ಮಾಡಿದ್ದಾರೆ.


ಮಾಧ್ಯಮದವರು ಆರೋಪಗಳ ಬಗ್ಗೆ ಪ್ರಶ್ನಿಸಿದಾಗ, ಆಯೇಷಾ ಅಸಮಾಧಾನಗೊಂಡರು ಮತ್ತು ಕೋಪಗೊಂಡರು..

 ಮಹಿಳಾ ನೃತ್ಯ ಸಂಯೋಜಕಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಜಾನಿ ಅವರನ್ನು ಬಂಧಿಸಲಾಯಿತು. 24 ಗಂಟೆಗಳ ಒಳಗೆ ಉಪ್ಪಲಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ತೆಲಂಗಾಣ ಅಧಿಕಾರಿಗಳಿಗೆ ಗೋವಾ ನ್ಯಾಯಾಲಯ ಟ್ರಾನ್ಸಿಟ್ ವಾರಂಟ್ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ