Webdunia - Bharat's app for daily news and videos

Install App

ಥಿಯೇಟರ್ ಗಳಲ್ಲಿ ಪುನೀತ್ ಗೆ ನಮನ

Webdunia
ಭಾನುವಾರ, 7 ನವೆಂಬರ್ 2021 (19:09 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಗೌರವ ಸಲ್ಲಿಸಲು ಇಂದು ರಾಜ್ಯದ ವಿವಿಧೆಡೆ ಥಿಯೇಟರ್ ಗಳ ಮುಂದೆ ಗೌರವ ನಮನ ಕಾರ್ಯಕ್ರಮ ನಡೆಸಲಾಗಿದೆ.

ಪುನೀತ್ ಭಾವಚಿತ್ರವಿರಿಸಿ ಅದಕ್ಕೆ ಹೂ ಹಾಕಿ ಮೋಂಬತ್ತಿ ಬೆಳಗಿ ಪ್ರಾರ್ಥನೆ ಮಾಡಲಾಗಿದೆ. ಕೆಲವೆಡೆ ಈ ಸಂದರ್ಭದಲ್ಲಿ ಅಭಿಮಾನಿಗಳು ಭಾವುಕರಾದ ಘಟನೆ ನಡೆದಿದೆ.

ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮುಂತಾದೆಡೆ ಸಂಜೆ ಈ ಕಾರ್ಯಕ್ರಮದಲ್ಲಿ ಥಿಯೇಟರ್ ಸಿಬ್ಬಂದಿಗಳ ಜೊತೆಗೆ ಅಭಿಮಾನಿಗಳೂ ಸೇರಿ ಅಗಲಿದ ನಟನಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments