Webdunia - Bharat's app for daily news and videos

Install App

ಥಿಯೇಟರ್ ಗಳಲ್ಲಿ ಪುನೀತ್ ಗೆ ನಮನ

Webdunia
ಭಾನುವಾರ, 7 ನವೆಂಬರ್ 2021 (19:09 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಗೌರವ ಸಲ್ಲಿಸಲು ಇಂದು ರಾಜ್ಯದ ವಿವಿಧೆಡೆ ಥಿಯೇಟರ್ ಗಳ ಮುಂದೆ ಗೌರವ ನಮನ ಕಾರ್ಯಕ್ರಮ ನಡೆಸಲಾಗಿದೆ.

ಪುನೀತ್ ಭಾವಚಿತ್ರವಿರಿಸಿ ಅದಕ್ಕೆ ಹೂ ಹಾಕಿ ಮೋಂಬತ್ತಿ ಬೆಳಗಿ ಪ್ರಾರ್ಥನೆ ಮಾಡಲಾಗಿದೆ. ಕೆಲವೆಡೆ ಈ ಸಂದರ್ಭದಲ್ಲಿ ಅಭಿಮಾನಿಗಳು ಭಾವುಕರಾದ ಘಟನೆ ನಡೆದಿದೆ.

ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮುಂತಾದೆಡೆ ಸಂಜೆ ಈ ಕಾರ್ಯಕ್ರಮದಲ್ಲಿ ಥಿಯೇಟರ್ ಸಿಬ್ಬಂದಿಗಳ ಜೊತೆಗೆ ಅಭಿಮಾನಿಗಳೂ ಸೇರಿ ಅಗಲಿದ ನಟನಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments