ಪ್ರೇಕ್ಷಕರ ಸ್ವಾಗತಕ್ಕೆ ರೆಡಿ ಆಯ್ತು ಚಿತ್ರಮಂದಿರ

Webdunia
ಬುಧವಾರ, 21 ಜುಲೈ 2021 (12:52 IST)
ಬೆಂಗಳೂರು: ರಾಜ್ಯ ಸರ್ಕಾರ  ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯದ ಹೆಚ್ಚಿನ ಥಿಯೇಟರ್ ಗಳು ಸ್ವಚ್ಛತಾ ಕಾರ್ಯ ಮುಗಿಸಿ ಪ್ರೇಕ್ಷಕರ ಸ್ವಾಗತಕ್ಕೆ ಸಿದ್ಧವಾಗಿದೆ.


ಸದ್ಯಕ್ಕೆ ಶೇ.50 ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನೂ ಯಾವುದೇ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿಲ್ಲ. ಹಾಗಿದ್ದರೂ ಚಿತ್ರಮಂದಿರಗಳು ರಾಜ್ಯ ಸರ್ಕಾರದ ಆದೇಶದ ಬೆನ್ನಲ್ಲೇ ತಮ್ಮ ಕರ್ತವ್ಯ ಆರಂಭಿಸಿದೆ.

ಮೂಲಗಳ ಪ್ರಕಾರ ಮುಂದಿನ ತಿಂಗಳಿನಿಂದ ಹೊಸ ಸಿನಿಮಾಗಳ ರಿಲೀಸ್ ದಿನಾಂಕಗಳು ಪ್ರಕಟಣೆಯಾಗಬಹುದು. ಆದರೆ ಅಲ್ಲಿಯವರೆಗೆ ಕೆಲವು ಸಿನಿಮಾಗಳು ರಿ ರಿಲೀಸ್ ಆಗುವ ಸಾಧ‍್ಯತೆಯಿದೆ. ಆದರೆ ಕೊರೋನಾ ಭಯ ಬಿಟ್ಟು ಪ್ರೇಕ್ಷಕ ಚಿತ್ರಮಂದಿರಕ್ಕೆ ಬರಬೇಕಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

ಮುಂದಿನ ಸುದ್ದಿ
Show comments