Webdunia - Bharat's app for daily news and videos

Install App

ಸೋಶಿಯಲ್ ಮೀಡಿಯಾದಲ್ಲಿ ಈ ಕಾರಣಕ್ಕೆ ಸಿಂಬು-ಧನುಷ್ ಅಭಿಮಾನಿಗಳ ನಡುವೆ ನಡೆಯುತ್ತಿದೆ ಘರ್ಷಣೆ

Webdunia
ಸೋಮವಾರ, 25 ಜನವರಿ 2021 (10:44 IST)
ಚೆನ್ನೈ : ತಮ್ಮ ನೆಚ್ಚಿನ ನಟನನ್ನು ಹೊಗಳುವ ಮೂಲಕ ಇಬ್ಬರು ಸ್ಟಾರ್ ನಟರ  ಅಭಿಮಾನಿಗಳ ನಡುವೆ ಘರ್ಷಣೆ ನಡೆಯುವುದು ಸಹಜ. ಇದು ಎಲ್ಲಾ ಚಿತ್ರರಂಗದಲ್ಲೂ ನಡೆಯುತ್ತದೆ. ಅದೇರೀತಿ ಇದೀಗ ತಮಿಳು ನಟ ಸಿಂಬು ಹಾಗೂ ಧನುಷ್ ಅಭಿಮಾನಿಗಳ ನಡುವೆ ಘರ್ಷಣೆಯಾಗುತ್ತಿದೆ.

ನಟ ಸಿಂಬು ಅವರ ಇತ್ತೀಚೆಗೆ ಬಿಡುಗಡೆಯಾದ ‘ಈಶ್ವರನ್’ ಚಿತ್ರದ ಸಂಭಾಷಣೆಯೊಂದರಲ್ಲಿ ಧನುಷ್ ಅವರ ‘ಅಸುರನ್’ ಚಿತ್ರದ ಬಗ್ಗೆ ಮಾತನಾಡಲಾಗಿದೆ ಎನ್ನಲಾಗಿದೆ. ಇದಕ್ಕೆ  ಧನುಷ್ ಅಭಿಮಾನಿಗಳು ತಮ್ಮ ನಟನಿಗೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಆದರೆ ಈ ನಡುವೆ ಇದೀಗ ನಟ ಧನುಷ್ ಅವರು ತಮ್ಮ ಟ್ವೀಟರ್ ನಲ್ಲಿ  ‘ಅಸುರನ್/ನಟ’ ಎಂದು ಬರೆದುಕೊಂಡಿದ್ದಾರೆ. ಇದು ಸಿಂಬು ಸಂಭಾಷಣೆಯ ಕುರಿತಾಗಿ ತಿಳಿಸಲಾಗಿದೆ ಎಂದು ಸಿಂಬು ಅಭಿಮಾನಿಗಳು ಆಕ್ರೋಶಗೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಯುದ್ಧ ನಡೆಯುತ್ತಿದೆ ಎನ್ನಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments