Webdunia - Bharat's app for daily news and videos

Install App

ನೀವಿಲ್ಲದ ಬದುಕಿಗೆ ಕಳೆ ಇಲ್ಲ: ಅಪ್ಪು ಕುರಿತು ಅನುಶ್ರೀ ಭಾವುಕ ಪೋಸ್ಟ್

Sampriya
ಮಂಗಳವಾರ, 29 ಅಕ್ಟೋಬರ್ 2024 (15:46 IST)
photo Courtesy Instagram
ಬೆಂಗಳೂರು ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌‌ ಅವರು ನಮ್ಮನ್ನಗಲಿ ಇಂದಿಗೆ ಮೂರು ವರ್ಷಗಳು ಕಳೆದಿವೆ. ಇದೀಗ ಅವರ ಪುಣ್ಯಸ್ಮರಣೆಯಂದು ಖ್ಯಾತ ನಿರೂಪಕಿ ಅನುಶ್ರೀ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

ನೀವಿಲ್ಲದೆ ಅಭಿಮಾನಕ್ಕೆ ಬೆಲೆ ಇಲ್ಲ, ನೀವಿಲ್ಲದ ಬದುಕಿಗೆ ಕಳೆ ಇಲ್ಲ ಎಂದು ಪುನೀತ್ ರಾಜ್‌ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಸ್ಮರಿಸಿದ್ದಾರೆ.

ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ. ನಿಮ್ಮ ನಗುವ ಮೊಗವ ನೋಡಲು ಕೋಟಿ ಕಂಗಳು ಕಾಯುತ್ತಿದೆ. ಮಿಸ್ ಯೂ ಅಪ್ಪು ಸರ್ ಎಂದು ಬರೆದಿದ್ದಾರೆ.

ನೀವಿಲ್ಲದೆ ಅಭಿಮಾನ ಇಲ್ಲ. ನೀವಿಲ್ಲದೆ ಅಭಿಮಾನಕ್ಕೆ ಬೆಲೆ ಇಲ್ಲ, ನೀವಿಲ್ಲದ ಬದುಕಿಗೆ ಕಳೆ ಇಲ್ಲ ಎಂದು ಬರೆದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅಪ್ಪು ಅಗಲಿಕೆಯ ನೋವು ಇಂದಿಗೂ ಅವರನ್ನು ಕಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ಪುತ್ರನ ಜತೆ ಥೈಲ್ಯಾಂಡ್‌ಗೆ ಹಾರಿದ ನಟ ದರ್ಶನ್‌

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments