Webdunia - Bharat's app for daily news and videos

Install App

ಮಾಡಕ್ಕೆ ಕೆಲಸ ಇಲ್ಲ, ದರ್ಶನ್ ನದ್ದು ಒಂದೇ ಸುದ್ದೀನಾ: ಗುರುಕಿರಣ್

Sampriya
ಶುಕ್ರವಾರ, 20 ಸೆಪ್ಟಂಬರ್ 2024 (18:53 IST)
Photo Courtesy X
ಬೆಂಗಳೂರು: ದರ್ಶನ್ ಒಬ್ಬನೇ  ಈ ರೀತಿ ತಪ್ಪು ಮಾಡಿರುವುದ. ಸದ್ಯ  ಪ್ರಕರಣ ಕೋರ್ಟ್‌ನಲ್ಲಿದ್ದು, ಈ ಪ್ರಕರಣದಿಂದ ಹೊರಗಡೆ ಬಂದ್ರೆ ಖುಷಿಯಾಗುತ್ತದೆ ಎಂದು ಸಂಗೀತ ನಿರ್ದೇಶಕ ಡಾ.ಗುರುಕಿರಣ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸುದ್ದಿಗಳು ಮಾರಾಟವಾಗುತ್ತಿದೆ. ಇಂದು ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ಮರೆತು ಮಾರ್ಕೆಂಟಿಗ್ ಹಿಂದೆ ಬಿದ್ದಿದೆ. ದರ್ಶನ್ ಬಗ್ಗೆ ಒಂದು ಚಾನೆಲ್‌ನಲ್ಲಿ  ಒಂದು ರೀತಿ ಪ್ರಸಾರವಾಗುತ್ತಿದ್ದರೆ, ಮತ್ತೊಂದು ಚಾನೆಲ್‌ನಲ್ಲಿ ಆ ಸುದ್ದಿಯನ್ನು ಬೇರೆ ರೀತಿಯಲ್ಲೇ ತೋರಿಸಲಾಗುತ್ತಿದೆ. ನಾವು ಯಾವುದನ್ನು ನಂಬಬೇಕು ಎಂದು ಪ್ರಶ್ನಿಸಿದರು.

ಪ್ರಕರಣ ಕೋರ್ಟ್‌ನಲ್ಲಿರುವ ಕಾರಣ ನನ್ನ ಹೇಳಿಕೆ ಏನ್ ಪ್ರಯೋಜನ ಬೀಳಲ್ಲ. ಆದರೆ ದರ್ಶನ್ ಒಬ್ಬ ಸೆಲೆಬ್ರಿಟಿ ಅಂತ ನೋಡದೆ ಪೊಲೀಸ್ ಇಲಾಖೆ ತನಿಖೆ ನಡೆಸಿದೆ.  ಈ ಪ್ರಕರಣದಲ್ಲಿ ದರ್ಶನ್ ಆಚೆ ಬಂದರೆ ಖುಷಿಯಾಗುತ್ತದೆ, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments