Webdunia - Bharat's app for daily news and videos

Install App

ಮಾಡಕ್ಕೆ ಕೆಲಸ ಇಲ್ಲ, ದರ್ಶನ್ ನದ್ದು ಒಂದೇ ಸುದ್ದೀನಾ: ಗುರುಕಿರಣ್

Sampriya
ಶುಕ್ರವಾರ, 20 ಸೆಪ್ಟಂಬರ್ 2024 (18:53 IST)
Photo Courtesy X
ಬೆಂಗಳೂರು: ದರ್ಶನ್ ಒಬ್ಬನೇ  ಈ ರೀತಿ ತಪ್ಪು ಮಾಡಿರುವುದ. ಸದ್ಯ  ಪ್ರಕರಣ ಕೋರ್ಟ್‌ನಲ್ಲಿದ್ದು, ಈ ಪ್ರಕರಣದಿಂದ ಹೊರಗಡೆ ಬಂದ್ರೆ ಖುಷಿಯಾಗುತ್ತದೆ ಎಂದು ಸಂಗೀತ ನಿರ್ದೇಶಕ ಡಾ.ಗುರುಕಿರಣ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸುದ್ದಿಗಳು ಮಾರಾಟವಾಗುತ್ತಿದೆ. ಇಂದು ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ಮರೆತು ಮಾರ್ಕೆಂಟಿಗ್ ಹಿಂದೆ ಬಿದ್ದಿದೆ. ದರ್ಶನ್ ಬಗ್ಗೆ ಒಂದು ಚಾನೆಲ್‌ನಲ್ಲಿ  ಒಂದು ರೀತಿ ಪ್ರಸಾರವಾಗುತ್ತಿದ್ದರೆ, ಮತ್ತೊಂದು ಚಾನೆಲ್‌ನಲ್ಲಿ ಆ ಸುದ್ದಿಯನ್ನು ಬೇರೆ ರೀತಿಯಲ್ಲೇ ತೋರಿಸಲಾಗುತ್ತಿದೆ. ನಾವು ಯಾವುದನ್ನು ನಂಬಬೇಕು ಎಂದು ಪ್ರಶ್ನಿಸಿದರು.

ಪ್ರಕರಣ ಕೋರ್ಟ್‌ನಲ್ಲಿರುವ ಕಾರಣ ನನ್ನ ಹೇಳಿಕೆ ಏನ್ ಪ್ರಯೋಜನ ಬೀಳಲ್ಲ. ಆದರೆ ದರ್ಶನ್ ಒಬ್ಬ ಸೆಲೆಬ್ರಿಟಿ ಅಂತ ನೋಡದೆ ಪೊಲೀಸ್ ಇಲಾಖೆ ತನಿಖೆ ನಡೆಸಿದೆ.  ಈ ಪ್ರಕರಣದಲ್ಲಿ ದರ್ಶನ್ ಆಚೆ ಬಂದರೆ ಖುಷಿಯಾಗುತ್ತದೆ, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments