ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

Sampriya
ಬುಧವಾರ, 10 ಡಿಸೆಂಬರ್ 2025 (17:53 IST)
Photo Credit X
ನಾಳೆ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾ ನಾಳೆ ತೆರೆ ಮೇಲೆ ಅಪ್ಪಳಿಸಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ಮೇಲೆ ಇದೀಗ ದರ್ಶನ್ ಅನುಪಸ್ಥಿತಿಯಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಇದೀಗ ದರ್ಶನ್ ಸಿನಿಮಾಗೆ ಕನ್ನಡ ಸಿನಿಮಾ ರಂಗದ ತಾರೆಯರಾದ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ, ನಟಿ ರಕ್ಷಿತಾ ಪ್ರೇಮ್, ಸೋನಾಲ್ ಮೊಂತೇರೋ, ರಚಿತಾ ರಾಮ್ ಹಾಗೂ ಧನ್ವೀರ್ ಶುಭಕೋರಿದ್ದಾರೆ. 

ಇದೀಗ ದರ್ಶನ್‌ ಸಿನಿಮಾ ಬೆಂಬಲಕ್ಕೆ ಕನ್ನಡ ಸಿನಿಮಾ ರಂಗದ ಕೆಲ ನಟ ನಟಿಯರು ತಮ್ಮ ಇನ್‌ಸ್ಟಾಗ್ರಾಂ ತೆಗೆದುಕೊಂಡು ಪೋಸ್ಟ್ ಹಂಚಿಕೊಂಡಿದ್ದಾರೆ. 

ದರ್ಶನ್‌ ಅವರ ಡೆವಿಲ್ ಸಿನಿಮಾಗೆ ಶುಭವಾಗಲಿಯೆಂದು ರಿಷಬ್ ಶೆಟ್ಟಿ ಪೋಸ್ಟರ್ ಹಂಚಿ ಶುಭಕೋರಿದ್ದಾರೆ.

ಸಿನಿಮಾ ಪ್ರಚಾರಕ್ಕಾಗಿ ಸಿನಿಮಾ ತಂಡ, ದರ್ಶನ್ ಪತ್ನಿ ವಿಜಯಲಕ್ಷ್ಮಿ, ಹಾಗೂ ಅವರ ಸೆಲೆಬ್ರಿಟಿಗಳು ದೊಡ್ಡ ಮಟ್ಟದಲ್ಲಿ ಪ್ರಚಾರವನ್ನು ಮಾಡಿದ್ದರು. 

ರಾಜ್ಯದ ಮೂಲೆ ಮೂಲೆಯಿಂದ ಬಂದ ದರ್ಶನ್ ಸೆಲೆಬ್ರಿಟಿಗಳ ಜತೆ ಸಿನಿಮಾ ತಂಡ, ವಿಜಯಲಕ್ಷ್ಮಿ ದರ್ಶನ್ ಅವರು ಡೆವಿಲ್ ಸಿನಿಮಾದ ಪ್ರಚಾರಕ್ಕಾಗಿ ಅವರ ಬಳಿ ಕೇಳಿಕೊಂಡಿದ್ದರು. ಇದೀಗ ಅವರ ಅಭಿಮಾನಿಗಳು ಈ ಹಿಂದಿನ ದರ್ಶನ್ ವಿಡಿಯೋವನ್ನು ಹಂಚಿಕೊಂಡು, ತಮ್ಮ ನೆಚ್ಚಿನ ನಟನ ನಡೆಯನ್ನು ಗುಣಗಾನ ಮಾಡುತ್ತಿದ್ದಾರೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments