Webdunia - Bharat's app for daily news and videos

Install App

ರಾಧಿಕಾ ಪಂಡಿತ್ ಆದಿಲಕ್ಷ್ಮಿ ಪುರಾಣ ಸಿನಿಮಾಗೆ ನಾಯಕಿಯಾಗಲು ಈ ನಟಿಯೇ ಕಾರಣ!

Webdunia
ಸೋಮವಾರ, 15 ಜುಲೈ 2019 (09:53 IST)
ಬೆಂಗಳೂರು: ಮದುವೆಯಾದ ಬಳಿಕ ಸ್ಯಾಂಡಲ್ ವುಡ್ ಪ್ರಿನ್ಸೆಸ್ ರಾಧಿಕಾ ಪಂಡಿತ್ ಅಭಿನಯದ ಮೊದಲ ಚಿತ್ರ ಆದಿ ಲಕ್ಷ್ಮಿ ಪುರಾಣ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಟ್ರೈಲರ್ ನ್ನು ಇತ್ತೀಚೆಗಷ್ಟೇ ರಾಧಿಕಾ ಪತಿ, ರಾಕಿಂಗ್ ಸ್ಟಾರ್ ಯಶ್ ಬಿಡುಗಡೆ ಮಾಡಿದ್ದಾರೆ.


ಟ್ರೈಲರ್ ಲಾಂಚ್ ಸಮಯದಲ್ಲಿ ಯಶ್ ಈ ಸಿನಿಮಾ ರಾಧಿಕಾ ತೆಕ್ಕೆಗೆ ಬರಲು ಖ್ಯಾತ ನಟಿ ಸುಹಾಸಿನಿ ಮಣಿರತ್ನಂ ಕಾರಣ ಎಂಬ ವಿಚಾರ ಬಹಿರಂಗಪಡಿಸಿದ್ದಾರೆ. ಈ ಸಿನಿಮಾ ನಿರ್ದೇಶಕಿ ಪ್ರಿಯಾ ಮಣಿರತ್ನಂ ಸಹಾಯಕಿಯಾಗಿ ಕೆಲಸ ಮಾಡಿದವರು.

ಸ್ವತಃ ಸುಹಾಸಿನಿಯೇ ಪ್ರಿಯಾರನ್ನು ಈ ಕತೆ ಕೇಳಲು ಯಶ್ ಬಳಿ ಕಳುಹಿಸಿದ್ದರಂತೆ. ಸುಹಾಸಿನಿ ಸೂಚಿಸಿದ್ದಕ್ಕೆ ಯಶ್-ರಾಧಿಕಾ ಈ ಕತೆ ಕೇಳಿದರಂತೆ. ಕೊನೆಗೆ ಕತೆ ಇಷ್ಟವಾಗಿ ರಾಕ್ ಲೈನ್ ವೆಂಕಟೇಶ್ ಗೆ ಸಿನಿಮಾ ನಿರ್ಮಿಸಲು ಸ್ವತಃ ಯಶ್ ಮನವಿ ಮಾಡಿದಾಗ ಅವರೂ ಇಷ್ಟಪಟ್ಟು ಒಪ್ಪಿಕೊಂಡರಂತೆ. ಅಂತೂ ಇದೀಗ ಆದಿ ಲಕ್ಷ್ಮಿ ಪುರಾಣ ತೆರೆಗೆ ಬರಲು ಸಿದ್ಧವಾಗಿದೆ. ಇದೇ ವಾರಂತ್ಯಕ್ಕೆ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments