ಜಗಪತಿ ಬಾಬು ಕೋಟ್ಯಾಧಿಪತಿಯಾಗಲು ಈ ನಟಿಯೇ ಕಾರಣವಂತೆ

Webdunia
ಗುರುವಾರ, 27 ಆಗಸ್ಟ್ 2020 (07:40 IST)
ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ಖಳನಟ  ಜಗಪತಿ ಬಾಬು ಅವರ ಬಗ್ಗೆ ರಾಮ್ ಗೋಪಾಲ್ ವರ್ಮಾ ಅವರ ‘ನಗ್ನಂ’ ಸಿನಿಮಾದ ನಟಿ ಶ್ರೀರಾಪಕಾ ಅಚ್ಚರಿಯ ವಿಚಾರವೊಂದನ್ನು ಹೇಳಿದ್ದಾರೆ.

ಖ್ಯಾತ ನಿರ್ದೇಶಕ ರಾಜೇಂದ್ರ ಪ್ರಸಾದ್ ಅವರ ಮಗ ಜಗಪತಿ ಬಾಬು ನಟನಾಗಿ ಮಿಂಚಿ ಮರೆಯಾಗಿದ್ದರು. ಬಳಿಕ ಮತ್ತೆ ವಿಲನ್ ಆಗಿ ಸಿನಿಮಾಗಳಲ್ಲಿ ಕಾಣಿಸಿಕೊಂಡರು.  ಹೀಗೆ ಜೀವನದಲ್ಲಿ ಅನೇಕ ಏಳು ಬೀಳನ್ನು ಕಂಡ ಈ ನಟ ಇದೀಗ ಕೋಟ್ಯಾಧಿಪತಿಯಾಗಲು ತಾನೇ ಕಾರಣ ಎಂದು  ನಗ್ನಂ’ ಸಿನಿಮಾದ ನಟಿ ಶ್ರೀರಾಪಕಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ನನ್ನ ಹೆಸರಿನಲ್ಲಿ ಲಕ್ಷ್ಮೀ ಇದೆ. ನಾನು ಯಾರ ಜೀವನದಲ್ಲಿ ಎಂಟ್ರಿ ಕೊಡ್ತೀನೋ ಅವರನ್ನು ಲಕ್ಷ್ಮೀ ಹುಡುಕೊಂಡು ಬರುತ್ತಾಳೆ. ಆದಕಾರಣ ಮನೆಮಠ ಮಾರಿಕೊಂಡು ಕಷ್ಟದಲ್ಲಿದ್ದ ಜಗಪತಿ ಬಾಬು ನನ್ನ ಪರಿಚಯ ಮಾಡಿಕೊಂಡ ಬಳಿಕ  ಕೋಟ್ಯಾಧಿಪತಿಯಾದರು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments