Webdunia - Bharat's app for daily news and videos

Install App

ಜಗಪತಿ ಬಾಬು ಕೋಟ್ಯಾಧಿಪತಿಯಾಗಲು ಈ ನಟಿಯೇ ಕಾರಣವಂತೆ

Webdunia
ಗುರುವಾರ, 27 ಆಗಸ್ಟ್ 2020 (07:40 IST)
ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ಖಳನಟ  ಜಗಪತಿ ಬಾಬು ಅವರ ಬಗ್ಗೆ ರಾಮ್ ಗೋಪಾಲ್ ವರ್ಮಾ ಅವರ ‘ನಗ್ನಂ’ ಸಿನಿಮಾದ ನಟಿ ಶ್ರೀರಾಪಕಾ ಅಚ್ಚರಿಯ ವಿಚಾರವೊಂದನ್ನು ಹೇಳಿದ್ದಾರೆ.

ಖ್ಯಾತ ನಿರ್ದೇಶಕ ರಾಜೇಂದ್ರ ಪ್ರಸಾದ್ ಅವರ ಮಗ ಜಗಪತಿ ಬಾಬು ನಟನಾಗಿ ಮಿಂಚಿ ಮರೆಯಾಗಿದ್ದರು. ಬಳಿಕ ಮತ್ತೆ ವಿಲನ್ ಆಗಿ ಸಿನಿಮಾಗಳಲ್ಲಿ ಕಾಣಿಸಿಕೊಂಡರು.  ಹೀಗೆ ಜೀವನದಲ್ಲಿ ಅನೇಕ ಏಳು ಬೀಳನ್ನು ಕಂಡ ಈ ನಟ ಇದೀಗ ಕೋಟ್ಯಾಧಿಪತಿಯಾಗಲು ತಾನೇ ಕಾರಣ ಎಂದು  ನಗ್ನಂ’ ಸಿನಿಮಾದ ನಟಿ ಶ್ರೀರಾಪಕಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ನನ್ನ ಹೆಸರಿನಲ್ಲಿ ಲಕ್ಷ್ಮೀ ಇದೆ. ನಾನು ಯಾರ ಜೀವನದಲ್ಲಿ ಎಂಟ್ರಿ ಕೊಡ್ತೀನೋ ಅವರನ್ನು ಲಕ್ಷ್ಮೀ ಹುಡುಕೊಂಡು ಬರುತ್ತಾಳೆ. ಆದಕಾರಣ ಮನೆಮಠ ಮಾರಿಕೊಂಡು ಕಷ್ಟದಲ್ಲಿದ್ದ ಜಗಪತಿ ಬಾಬು ನನ್ನ ಪರಿಚಯ ಮಾಡಿಕೊಂಡ ಬಳಿಕ  ಕೋಟ್ಯಾಧಿಪತಿಯಾದರು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments