Webdunia - Bharat's app for daily news and videos

Install App

ಜಗಪತಿ ಬಾಬು ಕೋಟ್ಯಾಧಿಪತಿಯಾಗಲು ಈ ನಟಿಯೇ ಕಾರಣವಂತೆ

Webdunia
ಗುರುವಾರ, 27 ಆಗಸ್ಟ್ 2020 (07:40 IST)
ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ಖಳನಟ  ಜಗಪತಿ ಬಾಬು ಅವರ ಬಗ್ಗೆ ರಾಮ್ ಗೋಪಾಲ್ ವರ್ಮಾ ಅವರ ‘ನಗ್ನಂ’ ಸಿನಿಮಾದ ನಟಿ ಶ್ರೀರಾಪಕಾ ಅಚ್ಚರಿಯ ವಿಚಾರವೊಂದನ್ನು ಹೇಳಿದ್ದಾರೆ.

ಖ್ಯಾತ ನಿರ್ದೇಶಕ ರಾಜೇಂದ್ರ ಪ್ರಸಾದ್ ಅವರ ಮಗ ಜಗಪತಿ ಬಾಬು ನಟನಾಗಿ ಮಿಂಚಿ ಮರೆಯಾಗಿದ್ದರು. ಬಳಿಕ ಮತ್ತೆ ವಿಲನ್ ಆಗಿ ಸಿನಿಮಾಗಳಲ್ಲಿ ಕಾಣಿಸಿಕೊಂಡರು.  ಹೀಗೆ ಜೀವನದಲ್ಲಿ ಅನೇಕ ಏಳು ಬೀಳನ್ನು ಕಂಡ ಈ ನಟ ಇದೀಗ ಕೋಟ್ಯಾಧಿಪತಿಯಾಗಲು ತಾನೇ ಕಾರಣ ಎಂದು  ನಗ್ನಂ’ ಸಿನಿಮಾದ ನಟಿ ಶ್ರೀರಾಪಕಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ನನ್ನ ಹೆಸರಿನಲ್ಲಿ ಲಕ್ಷ್ಮೀ ಇದೆ. ನಾನು ಯಾರ ಜೀವನದಲ್ಲಿ ಎಂಟ್ರಿ ಕೊಡ್ತೀನೋ ಅವರನ್ನು ಲಕ್ಷ್ಮೀ ಹುಡುಕೊಂಡು ಬರುತ್ತಾಳೆ. ಆದಕಾರಣ ಮನೆಮಠ ಮಾರಿಕೊಂಡು ಕಷ್ಟದಲ್ಲಿದ್ದ ಜಗಪತಿ ಬಾಬು ನನ್ನ ಪರಿಚಯ ಮಾಡಿಕೊಂಡ ಬಳಿಕ  ಕೋಟ್ಯಾಧಿಪತಿಯಾದರು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments