ಇದ್ದಕ್ಕಿದ್ದಂತೆ ಸೀರಿಯಲ್ ಬಿಟ್ಟ ಈ ನಟಿ ಬಿಗ್ ಬಾಸ್ ಮನೆಗೆ?

Webdunia
ಬುಧವಾರ, 24 ಫೆಬ್ರವರಿ 2021 (09:47 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಆರಂಭಕ್ಕೆ ಇನ್ನು ಕೇವಲ ನಾಲ್ಕು ದಿನ ಬಾಕಿಯಿದೆ. ಈ ನಡುವೆ ಈ ರಿಯಾಲಿಟಿ ಶೋ ಸ್ಪರ್ಧಿಗಳಾಗುವವರ ಬಗ್ಗೆ ಊಹಾಪೋಹಗಳು ನಡೆದಿವೆ.


ಇದೀಗ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ‘ಕಸ್ತೂರಿ ನಿವಾಸ’ ನಾಯಕಿ ನಟಿ ಅಮೃತಾ ರಾಮಮೂರ್ತಿ ದಿಡೀರ್ ಆಗಿ ಸೀರಿಯಲ್ ನಿಂದ ಹೊರಬಿದ್ದಿದ್ದಾರೆ. ಅವರು ಹೊರಬರಲು ಬಿಗ್ ಬಾಸ್ ಗೆ ಸ್ಪರ್ಧಿಸುತ್ತಿರುವುದು ಕಾರಣವಿರಬಹುದು ಎಂಬ ಊಹಾಪೋಹಗಳು ಎದ್ದಿವೆ. ಆದರೆ ಈ ಬಗ್ಗೆ ನಟಿ ಕಡೆಯಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಸಂಭ್ರಮ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳ ಗಾಯಗಳಿಗೆ ಉಪ್ಪು ಸವರಿದಂತೆ

Video: ಕಾಲಿವುಡ್‌ ನಟ ಅಜಿತ್‌ಗೆ ಮಾತೃವಿಯೋಗ: ತ್ರಿಶಾ ಜೊತೆಯಲ್ಲಿ ಅಂತಿಮ ದರ್ಶನ ಪಡೆದ ಸಿಎಂ ವಿಜಯ್

ಸಾಮಾನ್ಯರಂತೆ ಕೇದಾರನಾಥ ಕ್ಷೇತ್ರಕ್ಕೆ ಚಾರಣ ಮಾಡಿ ಅನುಭವಿ ಹಂಚಿಕೊಂಡ ನಟ ಯುವ ರಾಜಕುಮಾರ್

ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್‌ಗೆ ಮಾತೃವಿಯೋಗ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಮುಂದಿನ ಸುದ್ದಿ
Show comments