Webdunia - Bharat's app for daily news and videos

Install App

ಸುಂದರ್ ಸಿ ನಿರ್ದೇಶನದ ಚಿತ್ರದಲ್ಲಿ ಕಥೆ ಕೇಳದೆ ನಟಿಸಲು ಸಿದ್ಧರಿದ್ದರಂತೆ ಈ ಹಾಸ್ಯನಟ

Webdunia
ಶುಕ್ರವಾರ, 23 ಅಕ್ಟೋಬರ್ 2020 (12:14 IST)
ಚೆನ್ನೈ : ಸುಂದರ್ ಸಿ ತಮಿಳು ಚಿತ್ರರಂಗದ ಪ್ರಸಿದ್ಧ ನಿರ್ದೇಶಕ. ಅರಮನೆ, ಅರಮನೆ 2 ಅಂತಹ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಮತ್ತು ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಈಗ ಒಬ್ಬ ಪ್ರಸಿದ್ಧ ಹಾಸ್ಯನಟ ಅವರ  ಬಗ್ಗೆ ಹೇಳಿದ್ದು  ಎಲ್ಲರಿಗೂ ಆಶ್ವರ್ಯವನ್ನುಂಟುಮಾಡಿದೆ.

ಯೋಗಿ ಬಾಬು ಎಷ್ಟು ಪ್ರಸಿದ್ಧರಾಗಿದ್ದಾರೆಂದರೆ ಅವರನ್ನು ಹಾಸ್ಯದಲ್ಲಿ ಸೋಲಿಸಲು ತಮಿಳು ಚಿತ್ರರಂಗದಲ್ಲಿ ಯಾರಿಂದಲೂ ಸಾಧ್ಯವಿಲ್ಲ ಎನ್ನಲಾಗಿದೆ. ಹಾಗೇ ಇವರು ನಿರ್ದೇಶಕ ಸುಂದರ್ ಸಿ ನಿರ್ದೇಶನದ ಚಿತ್ರಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ.

ಹೀಗಿರುವಾಗ ಯೋಗಿಬಾಬು ಅವರು  ನಿರ್ದೇಶಕ ಸುಂದರ್ ಸಿ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಅದೇನೆಂದರೆ ಇಂತಹ ಖ್ಯಾತ ಹಾಸ್ಯ ನಟ ಸುಂದರ್ ಸಿ ನಿರ್ದೇಶನದ ಚಿತ್ರಗಳಲ್ಲಿ ಕಥೆಯನ್ನು ಕೇಳದೆ ನಟಿಸಲು ಯಾವಾಗಲೂ ಸಿದ್ಧರಿದ್ದಾರಂತೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments