Webdunia - Bharat's app for daily news and videos

Install App

ಜೂ.ಎನ್ ಟಿಆರ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವಿನ ಕಿತ್ತಾಟಕ್ಕೆ ಕಾರಣವಾಯ್ತು ಈ ಡೈಲಾಗ್

Webdunia
ಸೋಮವಾರ, 3 ಆಗಸ್ಟ್ 2020 (12:19 IST)
ಹೈದರಾಬಾದ್ : ಸಿನಿಮಾವೊಂದರ ಡೈಲಾಗ್ ಇದೀಗ ನಟ ಜೂ.ಎನ್ ಟಿಆರ್ ಮತ್ತು ನಟ ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.

ಹೌದು, ಮಹಾ ವೆಂಕಟೇಶ್ ನಿರ್ದೇಶನದ ‘ಉಮಾ ಮಹೇಶ್ವರಿ ಉಗ್ರ ರೂಪಸ್ಯ’ ಎಂಬ ತೆಲುಗು ಚಿತ್ರ ಒಟಿಟಿಯಲ್ಲಿ ತೆರೆಕಂಡಿದೆ. ಈ ಚಿತ್ರದಲ್ಲಿ ಜೂ.ಎನ್ ಟಿಆರ್ ನಾಯಕನಾಗಿ ನಟಿಸಿದ್ದಾರೆ. ಇದರಲ್ಲಿ ಯುವತಿಯೊಬ್ಬಳು ಜೂ.ಎನ್ ಟಿಆರ್ ಅಭಿನಯದ ಸಿಂಹಾದ್ರಿ ಚಿತ್ರದ ಫೈಟಿಂಗ್ ನೋಡುತ್ತಿರುವಾಗ ಹಾಸ್ಯ ನಟ ಸುಹಾಸ್ ಬಂದು ಯುವತಿಯ ಬಳಿ ನೀನು ಜೂ.ಎನ್ ಟಿಆರ್ ಅಭಿಮಾನಿಯೇ ಎಂದು ಕೇಳುತ್ತಾರೆ. ಅದಕ್ಕೆ ಆ ಯುವತಿ ಅಲ್ಲ ಮಹೇಶ್ ಬಾಬು ಅಭಿಮಾನಿ ಎಂದು ಹೇಳುತ್ತಾಳೆ.

ಇದಕ್ಕೆ ನಟ ಸುಹಾಸ್ ಮಹೇಶ್ ಬಾಬು ಒಬ್ಬ ಸೋಮಾರಿ ನಟ, ಒಂದೆ ಜಾಗದಲ್ಲಿ ನಿಂತು ಫೈಟ್ ಮಾಡುತ್ತಾರೆ ಆದರೆ ಜೂ.ಎನ್ ಟಿಆರ್ ಎಲ್ಲಾ ಕಡೆ ಗುಗ್ಗಿ ಹೊಡೆಯುತ್ತಾರೆ ಎಂದು ಹೇಳುತ್ತಾರೆ. ಈ ಡೈಲಾಗ್ ಮಹೇಶ್ ಬಾಬು ಅಭಿಮಾನಿಗಳ ಆಕ್ರೋಶ ಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದ ಮೂವರು ಅರೆಸ್ಟ್

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಮುಂದಿನ ಸುದ್ದಿ
Show comments