Webdunia - Bharat's app for daily news and videos

Install App

ಜೂ.ಎನ್ ಟಿಆರ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವಿನ ಕಿತ್ತಾಟಕ್ಕೆ ಕಾರಣವಾಯ್ತು ಈ ಡೈಲಾಗ್

Webdunia
ಸೋಮವಾರ, 3 ಆಗಸ್ಟ್ 2020 (12:19 IST)
ಹೈದರಾಬಾದ್ : ಸಿನಿಮಾವೊಂದರ ಡೈಲಾಗ್ ಇದೀಗ ನಟ ಜೂ.ಎನ್ ಟಿಆರ್ ಮತ್ತು ನಟ ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.

ಹೌದು, ಮಹಾ ವೆಂಕಟೇಶ್ ನಿರ್ದೇಶನದ ‘ಉಮಾ ಮಹೇಶ್ವರಿ ಉಗ್ರ ರೂಪಸ್ಯ’ ಎಂಬ ತೆಲುಗು ಚಿತ್ರ ಒಟಿಟಿಯಲ್ಲಿ ತೆರೆಕಂಡಿದೆ. ಈ ಚಿತ್ರದಲ್ಲಿ ಜೂ.ಎನ್ ಟಿಆರ್ ನಾಯಕನಾಗಿ ನಟಿಸಿದ್ದಾರೆ. ಇದರಲ್ಲಿ ಯುವತಿಯೊಬ್ಬಳು ಜೂ.ಎನ್ ಟಿಆರ್ ಅಭಿನಯದ ಸಿಂಹಾದ್ರಿ ಚಿತ್ರದ ಫೈಟಿಂಗ್ ನೋಡುತ್ತಿರುವಾಗ ಹಾಸ್ಯ ನಟ ಸುಹಾಸ್ ಬಂದು ಯುವತಿಯ ಬಳಿ ನೀನು ಜೂ.ಎನ್ ಟಿಆರ್ ಅಭಿಮಾನಿಯೇ ಎಂದು ಕೇಳುತ್ತಾರೆ. ಅದಕ್ಕೆ ಆ ಯುವತಿ ಅಲ್ಲ ಮಹೇಶ್ ಬಾಬು ಅಭಿಮಾನಿ ಎಂದು ಹೇಳುತ್ತಾಳೆ.

ಇದಕ್ಕೆ ನಟ ಸುಹಾಸ್ ಮಹೇಶ್ ಬಾಬು ಒಬ್ಬ ಸೋಮಾರಿ ನಟ, ಒಂದೆ ಜಾಗದಲ್ಲಿ ನಿಂತು ಫೈಟ್ ಮಾಡುತ್ತಾರೆ ಆದರೆ ಜೂ.ಎನ್ ಟಿಆರ್ ಎಲ್ಲಾ ಕಡೆ ಗುಗ್ಗಿ ಹೊಡೆಯುತ್ತಾರೆ ಎಂದು ಹೇಳುತ್ತಾರೆ. ಈ ಡೈಲಾಗ್ ಮಹೇಶ್ ಬಾಬು ಅಭಿಮಾನಿಗಳ ಆಕ್ರೋಶ ಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments