Webdunia - Bharat's app for daily news and videos

Install App

ಜೂ.ಎನ್ ಟಿಆರ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವಿನ ಕಿತ್ತಾಟಕ್ಕೆ ಕಾರಣವಾಯ್ತು ಈ ಡೈಲಾಗ್

Webdunia
ಸೋಮವಾರ, 3 ಆಗಸ್ಟ್ 2020 (12:19 IST)
ಹೈದರಾಬಾದ್ : ಸಿನಿಮಾವೊಂದರ ಡೈಲಾಗ್ ಇದೀಗ ನಟ ಜೂ.ಎನ್ ಟಿಆರ್ ಮತ್ತು ನಟ ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.

ಹೌದು, ಮಹಾ ವೆಂಕಟೇಶ್ ನಿರ್ದೇಶನದ ‘ಉಮಾ ಮಹೇಶ್ವರಿ ಉಗ್ರ ರೂಪಸ್ಯ’ ಎಂಬ ತೆಲುಗು ಚಿತ್ರ ಒಟಿಟಿಯಲ್ಲಿ ತೆರೆಕಂಡಿದೆ. ಈ ಚಿತ್ರದಲ್ಲಿ ಜೂ.ಎನ್ ಟಿಆರ್ ನಾಯಕನಾಗಿ ನಟಿಸಿದ್ದಾರೆ. ಇದರಲ್ಲಿ ಯುವತಿಯೊಬ್ಬಳು ಜೂ.ಎನ್ ಟಿಆರ್ ಅಭಿನಯದ ಸಿಂಹಾದ್ರಿ ಚಿತ್ರದ ಫೈಟಿಂಗ್ ನೋಡುತ್ತಿರುವಾಗ ಹಾಸ್ಯ ನಟ ಸುಹಾಸ್ ಬಂದು ಯುವತಿಯ ಬಳಿ ನೀನು ಜೂ.ಎನ್ ಟಿಆರ್ ಅಭಿಮಾನಿಯೇ ಎಂದು ಕೇಳುತ್ತಾರೆ. ಅದಕ್ಕೆ ಆ ಯುವತಿ ಅಲ್ಲ ಮಹೇಶ್ ಬಾಬು ಅಭಿಮಾನಿ ಎಂದು ಹೇಳುತ್ತಾಳೆ.

ಇದಕ್ಕೆ ನಟ ಸುಹಾಸ್ ಮಹೇಶ್ ಬಾಬು ಒಬ್ಬ ಸೋಮಾರಿ ನಟ, ಒಂದೆ ಜಾಗದಲ್ಲಿ ನಿಂತು ಫೈಟ್ ಮಾಡುತ್ತಾರೆ ಆದರೆ ಜೂ.ಎನ್ ಟಿಆರ್ ಎಲ್ಲಾ ಕಡೆ ಗುಗ್ಗಿ ಹೊಡೆಯುತ್ತಾರೆ ಎಂದು ಹೇಳುತ್ತಾರೆ. ಈ ಡೈಲಾಗ್ ಮಹೇಶ್ ಬಾಬು ಅಭಿಮಾನಿಗಳ ಆಕ್ರೋಶ ಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments