ಇದು ಸಾವಲ್ಲ ನಿಮ್ಮ ಹುಟ್ಟು: ರಾಜು ತಾಳಿಕೋಟೆ ನಿಧನಕ್ಕೆ ಯೋಗರಾಜ್ ಭಟ್ ಕಂಬನಿ

Sampriya
ಸೋಮವಾರ, 13 ಅಕ್ಟೋಬರ್ 2025 (20:14 IST)
Photo Credit X
ಬೆಂಗಳೂರು: ರಂಗಭೂಮಿ ಕಲಾವಿದ, ಕನ್ನಡದ ಹಾಸ್ಯನಟ ರಾಜು ತಾಳಿಕೋಟೆ ಅವರ ನಿಧನಕ್ಕೆ ನಿರ್ದೇಶಕ ಯೋಗರಾಜ್ ಭಟ್ ಅವರು ಕಂಬನಿ ಮಿಡಿದಿದ್ದಾರೆ. 

ತಾಳಿಕೋಟೆ ನಿಧನಕ್ಕೆ ಕಂಬನಿ ಮಿಡಿದ ಯೋಗರಾಜ್ ಭಟ್ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.  ನಮಸ್ತೆ, ಬಯಲು ಸೀಮೆಯ ಹೃದಯಕ್ಕೆ ನಮನ. ನೀವೆಂದರೆ ತುಂಬಾ ಪ್ರೀತಿ, ತುಂಬಾ ಖುಷಿ, ತುಂಬಾ ನೆನಪು. ನೀವೊಬ್ಬ ನಾಡುಕಂಡ ಉತ್ಕೃಷ್ಟ ಕಲಾವಿದ. ಹೋಗಿಬನ್ನಿ, ಇದು ಸಾವಲ್ಲ ನಿಮ್ಮ ಹುಟ್ಟು. ನಮನ + ಧನ್ಯವಾದ ರಾಜಣ್ಣ ಎಂದು ಬರೆದುಕೊಂಡಿದ್ದಾರೆ.

ತಾಳಿಕೋಟೆ ಅವರು ನಟ ಶೈನ್ ಶೆಟ್ಟಿ ಅಭಿನಯದ ಸಿನಿಮಾದಲ್ಲಿ ಅಭಿನಯಿಸಲೆಂದು ಉಡುಪಿಯಲ್ಲಿದ್ದರು. ಈ ಸಂದರ್ಭದಲ್ಲಿಅ ವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಆದರೆ ಚಿಕಿತ್ಸೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments