Webdunia - Bharat's app for daily news and videos

Install App

ಹರಿಪ್ರಿಯಾರ ಈ ಮಾನವೀಯತೆ ಗುಣಕ್ಕೆ ಯಾರೆಯಾದ್ರು ಸೆಲ್ಯೂಟ್ ಹೊಡೆಯಲೇ ಬೇಕು

Webdunia
ಶುಕ್ರವಾರ, 15 ಜೂನ್ 2018 (10:01 IST)
ಬೆಂಗಳೂರು :  ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಅವರು ರಕ್ತದಾನ ಮಾಡುವುದರ ಮೂಲಕ ಮೂರು ಜೀವಗಳನ್ನು ಉಳಿಸಿ ಮಾನವೀಯತೆ ಮೆರೆದಿದ್ದಾರೆ.


ಹೆರಿಗೆಯ ಸಮಯದಲ್ಲಿ ಗರ್ಭಿಣಿಯೊಬ್ಬಳು ರಕ್ತದ ಕೊರತೆಯಿಂದ ನರಳುತ್ತಿದ್ದು, ಈ ವಿಷಯವನ್ನು ಟ್ವೀಟರ್ ನಲ್ಲಿ ತಿಳಿದುಕೊಂಡ ನಟಿ ಹರಿಪ್ರಿಯಾ ಅವರು ತಕ್ಷಣ ಆಸ್ಪತ್ರೆಗೆ ಧಾವಿಸಿ ಬಂದು ರಕ್ತ ನೀಡುವುದರ ಮೂಲಕ ಆ ತಾಯಿ ಜೀವವನ್ನು ಉಳಿಸಿದ್ದಾರೆ. ನಂತರ ಆ ತಾಯಿ  ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅವರು ಮೂರು ಜೀವಗಳ ರಕ್ಷಣೆ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಹರಿಪ್ರಿಯಾ ಅವರು, ’ಇಂದು ಸಾರ್ಥಕತೆಯ ಮನೋಭಾವ ಮೂಡಿದೆ. ಆ ಪುಟ್ಟ ಮಕ್ಕಳನ್ನು ನೋಡಿ ಖುಷಿಯಾಗಿದೆ. ರಕ್ತದಾನ ಮಾಡುವಂತೆ ಎಲ್ಲರಿಗೂ ಪ್ರೋತ್ಸಾಹ ನೀಡಿ. ಅದರಿಂದ ಒಂದು ಜೀವ ಉಳಿಸಬಹುದು’ ಎಂದು ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments