Webdunia - Bharat's app for daily news and videos

Install App

ರಮ್ಯಾ-ರಾಜ್ ಬಿ ಶೆಟ್ಟಿ ಮುನಿಸು ಮರೆತಿಲ್ಲ ಎನ್ನುವುದಕ್ಕೆ ಇದೇ ಸಾಕ್ಷಿ!

Webdunia
ಗುರುವಾರ, 26 ಅಕ್ಟೋಬರ್ 2023 (09:00 IST)
ಬೆಂಗಳೂರು: ಹಾಸ್ಟೆಲ್ ಹುಡುಗರು ರಿಲೀಸ್ ಸಮಯದಲ್ಲಿ ರಮ್ಯಾ ಚಿತ್ರತಂಡದ ಮೇಲೆ ಕೇಸ್ ಹಾಕಿದ್ದಾಗ ರಾಜ್ ಬಿ ಶೆಟ್ಟಿ ರಮ್ಯಾ ಮೇಲೆ ಅಸಮಾಧಾನ ಹೊರಹಾಕಿದ್ದರು.

ಪರೋಕ್ಷವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾದಲ್ಲಿ ಟಾಂಗ್ ಕೊಟ್ಟಿದ್ದರು. ಇಬ್ಬರ ನಡುವೆ ಅಂದಿನಿಂದ ಶೀತಲ ಸಮರ ನಡೆಯುತ್ತಲೇ ಇದೆ. ಇದೀಗ ರಮ್ಯಾ ನಿರ್ಮಿಸಿರುವ ರಾಜ್ ಬಿ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಸ್ವಾತಿ ಮುತ್ತಿನ ಮಳೆ ಹನಿಯೆ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗುವಾಗಲೂ ಅದು ಮುಂದುವರಿದಿದೆ.

ನವಂಬರ್ 24 ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಬಗ್ಗೆ ಇಬ್ಬರೂ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಚಿತ್ರತಂಡದವರನ್ನು ಟ್ಯಾಗ್ ಮಾಡಿ ಘೋಷಣೆ ಮಾಡಿದ್ದಾರೆ. ಆದರೆ ಇಬ್ಬರೂ ಪರಸ್ಪರರ ಹೆಸರುಗಳನ್ನು ಮಾತ್ರ ಟ್ಯಾಗ್ ಮಾಡಿರಲಿಲ್ಲ. ಇದನ್ನು ನೋಡಿದರೆ ಇಬ್ಬರೂ ಮುನಿಸು ಮರೆತಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಆದರೆ ಮುಂದೆ ಮಾಧ್ಯಮಗಳ ಮುಂದೆ ಚಿತ್ರದ ಪ್ರಚಾರಾರ್ಥವಾಗಿ ಒಟ್ಟಿಗೇ ಕಾಣಿಸಿಕೊಳ್ಳುವ ಸಂದರ್ಭ ಹೇಗಿರಬಹುದು ಎಂಬ ಕುತೂಹಲ ಎಲ್ಲರಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments