Webdunia - Bharat's app for daily news and videos

Install App

ನಿರ್ದೇಶಕ ರಾಜಮೌಳಿ , ನಟ ಪ್ರಭಾಸ್ ಸ್ನೇಹಿತರಾಗಲು ಇದೇ ಕಾರಣವಂತೆ

Webdunia
ಶನಿವಾರ, 22 ಆಗಸ್ಟ್ 2020 (10:08 IST)
ಹೈದರಾಬಾದ್ : ಬಾಹುಬಲಿ ಎಂತಹ ಸೂಪರ್ ಹಿಟ್ ಸಿನಿಮಾವನ್ನು ಟಾಲಿವುಡ್ ಚಿತ್ರರಂಗಕ್ಕೆ ನೀಡಿದ ನಿರ್ದೇಶಕ ರಾಜಮೌಳಿ ಹಾಗೂ ನಟ ಪ್ರಭಾಸ್ ಉತ್ತಮ ಸ್ನೇಹಿತರಾಗಿದ್ದು, ತಾವು ಸ್ನೇಹಿತರಾಗಲು ಕಾರಣವೇನೆಂಬುದನ್ನು ನಿರ್ದೇಶಕ ರಾಜಮೌಳಿ ರಿವಿಲ್ ಮಾಡಿದ್ದಾರೆ.

ಬಾಹುಬಲಿ ಸಿನಿಮಾ ಪ್ರಚಾರದ ಸಮಯದಲ್ಲಿ ನಿರ್ದೇಶಕ ರಾಜಮೌಳಿ ನಟ ಪ್ರಭಾಸ್ ಸ್ನೇಹದ ಬಗ್ಗೆ ಹೇಳಿದ ಮಾತುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಪ್ರಭಾಸ್ ಮತ್ತು ನಾನು ವೃತ್ತಿ ಬಾಂಧವ್ಯದ ಜೊತೆ ಉತ್ತಮ ಗೆಳೆತನವನ್ನು ಹೊಂದಿದ್ದೇವೆ. ಛತ್ರಪತಿ ಚಿತ್ರದ ವೇಳೆ ನಾವಿಬ್ಬರು ಪರಿಚಯವಾಗಿದ್ದು, ಅಲ್ಲಿಂದ ನಾವು ಗೆಳೆಯರಾದದ್ದು ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೇ ನನ್ನ ಹಾಗೂ ಪ್ರಭಾಸ್ ವ್ಯಕ್ತಿತ್ವ ಒಂದೇ ನಾವಿಬ್ಬರು ಎಷ್ಟು ಸಿನಿಮಾ ಮಾಡಿದ್ದೇವು ಎಂಬುದಕ್ಕಿಂತ ಎಷ್ಟು ಒಳ್ಳೆ ಸಿನಿಮಾ ಮಾಡಿದೆವು ಎಂಬುದು ಮುಖ್ಯ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ದರ್ಶನ್ ಮಾತಾಡೋವರೆಗೂ ಇದೊಂದು ಕೆಲಸ ಮಾಡಲ್ವಂತೆ ಪ್ರಥಮ್

ರಮ್ಯಾ ಆಮೇಲೆ, ಮೊದಲು ಯುವ ಪತ್ನಿಗೆ ನ್ಯಾಯ ಕೊಡಿಸಿ: ಶಿವಣ್ಣಗೆ ಡಿಬಾಸ್ ಫ್ಯಾನ್ಸ್ ಎಚ್ಚರಿಕೆ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ಮುಂದಿನ ಸುದ್ದಿ
Show comments