Webdunia - Bharat's app for daily news and videos

Install App

ಈ ಕಾರಣಕ್ಕೆ ನಟ ಸಿಂಬು ಮೇಲೆ ಕಿಡಿಕಾರಿದ ನಟ ಕರುಣಾಸ್

Webdunia
ಶನಿವಾರ, 9 ಜನವರಿ 2021 (10:25 IST)
ಚೆನ್ನೈ : ತಮಿಳಿನ ಖ್ಯಾತ ನಟ ಸಿಂಬು ಅಭಿನಯದ ಈಶ್ವರನ್ ಚಿತ್ರ ಇದೇ ಜನವರಿ 14ರಂದು ಮಕರ  ಸಂಕ್ರಾಂತಿಯ ವಿಶೇಷ ದಿನದಂದು ಬಿಡುಗಡೆಯಾಗುತ್ತಿದೆ. ಈ ನಡುವೆ ಇದೀಗ ನಟರೊಬ್ಬರು ನಟ ಸಿಂಬು ಮೇಲೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೌದು. ಚಿತ್ರಮಂದಿರದಲ್ಲಿ ಸಂಕ್ರಾಂತಿಯಂದು ತಮಿಳು ಸ್ಟಾರ್ ನಟರಾದ ವಿಜಯ್ ಮತ್ತು ಸಿಂಬು ಅವರ ಚಿತ್ರ ಬಿಡುಗಡೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ ಕೇವಲ 50% ಸೀಟುಗಳಿಗೆ ಅವಕಾಶ ನೀಡಿತ್ತು. ಆದರೆ ಇತ್ತೀಚೆಗೆ ನಟ ಸಿಂಬು ಅವರು 100% ಸೀಟುಗಳನ್ನು ನೀಡುವಂತೆ ಕೇಳಿಕೊಂಡಿದ್ದಾರೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ನಟ ಕರುಣಾಸ್ ಅವರು ಮಾತನಾಡಿ, ಸಿಂಬು 100% ಅಭಮಾನಿಗಳು ಚಿತ್ರಮಂದಿರಕ್ಕೆ ಬರಬೇಕು ಎಂದು ಭಾವಿಸುತ್ತಾರೆ. ಕೊರೊನಾ ಅವರಿಗೆ ಬಂದಿದ್ದರೆ ಅವರು ಅದರ ಪರಿಣಾಮ ತಿಳಿದು ಹೀಗೆ ಹೇಳುತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಕೊರೊನಾ ಪರಿಣಾಮ ಸಂಪೂರ್ಣವಾಗಿ ಕಡಿಮೆಯಾಗದ ಕಾರಣ ಚಿತ್ರಮಂದಿರಗಳಲ್ಲಿ  100%  ಸೀಟುಗಳನ್ನು ನೀಡಬಾರದು ಎಂದು ಸಿಎಂ ಬಳಿ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments