Webdunia - Bharat's app for daily news and videos

Install App

ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪಸ್ವರ ಕೇಳಲು ಕಾರಣವೇ ಆ ಒಂದು ಅಂಶ!

Webdunia
ಭಾನುವಾರ, 31 ಜುಲೈ 2022 (09:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಮೆಚ್ಚಿಕೊಂಡವರು ಹಲವರಾದರೂ ಈ ಸಿನಿಮಾ ಬಗ್ಗೆ ಟೀಕೆಗಳೂ ಕೇಳಿಬಂದಿತ್ತು.

ವಿಕ್ರಾಂತ್ ರೋಣ ಸಿನಿಮಾ ನೋಡಿದವರು ಇದು ರಂಗಿತರಂಗ ಪಾರ್ಟ್ 2 ಎಂದು ನಿರ್ದೇಶಕ ಅನೂಪ್ ಭಂಡಾರಿಯನ್ನು ಟೀಕಿಸಿದ್ದರು. ಇದೇ ಕಾರಣಕ್ಕೆ ಪರಭಾಷೆಗಳಲ್ಲಿ ಚಿತ್ರ ಅಷ್ಟೊಂದು ಸದ್ದು ಮಾಡುತ್ತಿಲ್ಲ ಎಂಬ ಟೀಕೆ ಕೇಳಿಬರುತ್ತಿದೆ.

ಆದರೆ ಇದಕ್ಕೆ ಕಾರಣವಾಗಿದ್ದು ಚಿತ್ರದಲ್ಲಿ ಹೇಳಲಾಗಿರುವ ಕಮರೊಟ್ಟು ಎಂಬ ಗ್ರಾಮದ ಹೆಸರು. ಇದೇ ಹೆಸರನ್ನು ಅನೂಪ್ ತಮ್ಮ ರಂಗಿತರಂಗ ಸಿನಿಮಾದಲ್ಲೂ ಬಳಸಿದ್ದರು. ಹೀಗಾಗಿ ಇಲ್ಲಿಯೂ ಅದೇ ಹೆಸರು ಬಳಸಿದ್ದರಿಂದ ಜನ ಇದನ್ನು ರಂಗಿತರಂಗ ಸಿನಿಮಾ ಜೊತೆ ಹೋಲಿಕೆ ಮಾಡುತ್ತಿದ್ದಾರೆ. ಅಲ್ಲದೆ, ಮತ್ತದೇ ಭೂತದ ಕತೆ ಎಂಬ ಕಾರಣಕ್ಕೆ ಅಪಸ್ವರ ಕೇಳಿಬಂದಿರಬಹುದು. ಹಾಗಿದ್ದರೂ ಕನ್ನಡದ ಮಟ್ಟಿಗೆ ಇದು ಹೊಸ ಪ್ರಯತ್ನ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments