Webdunia - Bharat's app for daily news and videos

Install App

ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪಸ್ವರ ಕೇಳಲು ಕಾರಣವೇ ಆ ಒಂದು ಅಂಶ!

Webdunia
ಭಾನುವಾರ, 31 ಜುಲೈ 2022 (09:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಮೆಚ್ಚಿಕೊಂಡವರು ಹಲವರಾದರೂ ಈ ಸಿನಿಮಾ ಬಗ್ಗೆ ಟೀಕೆಗಳೂ ಕೇಳಿಬಂದಿತ್ತು.

ವಿಕ್ರಾಂತ್ ರೋಣ ಸಿನಿಮಾ ನೋಡಿದವರು ಇದು ರಂಗಿತರಂಗ ಪಾರ್ಟ್ 2 ಎಂದು ನಿರ್ದೇಶಕ ಅನೂಪ್ ಭಂಡಾರಿಯನ್ನು ಟೀಕಿಸಿದ್ದರು. ಇದೇ ಕಾರಣಕ್ಕೆ ಪರಭಾಷೆಗಳಲ್ಲಿ ಚಿತ್ರ ಅಷ್ಟೊಂದು ಸದ್ದು ಮಾಡುತ್ತಿಲ್ಲ ಎಂಬ ಟೀಕೆ ಕೇಳಿಬರುತ್ತಿದೆ.

ಆದರೆ ಇದಕ್ಕೆ ಕಾರಣವಾಗಿದ್ದು ಚಿತ್ರದಲ್ಲಿ ಹೇಳಲಾಗಿರುವ ಕಮರೊಟ್ಟು ಎಂಬ ಗ್ರಾಮದ ಹೆಸರು. ಇದೇ ಹೆಸರನ್ನು ಅನೂಪ್ ತಮ್ಮ ರಂಗಿತರಂಗ ಸಿನಿಮಾದಲ್ಲೂ ಬಳಸಿದ್ದರು. ಹೀಗಾಗಿ ಇಲ್ಲಿಯೂ ಅದೇ ಹೆಸರು ಬಳಸಿದ್ದರಿಂದ ಜನ ಇದನ್ನು ರಂಗಿತರಂಗ ಸಿನಿಮಾ ಜೊತೆ ಹೋಲಿಕೆ ಮಾಡುತ್ತಿದ್ದಾರೆ. ಅಲ್ಲದೆ, ಮತ್ತದೇ ಭೂತದ ಕತೆ ಎಂಬ ಕಾರಣಕ್ಕೆ ಅಪಸ್ವರ ಕೇಳಿಬಂದಿರಬಹುದು. ಹಾಗಿದ್ದರೂ ಕನ್ನಡದ ಮಟ್ಟಿಗೆ ಇದು ಹೊಸ ಪ್ರಯತ್ನ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಮುಂದಿನ ಸುದ್ದಿ
Show comments