Webdunia - Bharat's app for daily news and videos

Install App

ಜೈಲಿನಲ್ಲಿ ಹೀಗಿರುತ್ತದೆ ದರ್ಶನ್ ದಿನಚರಿ

Sampriya
ಭಾನುವಾರ, 23 ಜೂನ್ 2024 (16:57 IST)
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ಒಂದು ದಿನ ಕಳೆದಿದ್ದಾರೆ. 2011ರಲ್ಲಿ ಪತ್ನಿ ವಿಜಯಲಕ್ಷ್ಮೀಗೆ ಹಲ್ಲೆ ಮಾಡಿದ ಆರೋಪದಲ್ಲಿ ಜೈಲುವಾಸ ಅನುಭವಿಸಿದ ದಾಸ ಇದೀಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ.

ನಿನ್ನೆಯಷ್ಟೇ ಪರಪ್ಪನ ಅಗ್ರಹಾರ ಸೇರಿದ ದರ್ಶನ್ ಅವರು ಸಾಮಾನ್ಯ ಕೈದಿಯಂತೆ ಒಂದು ದಿನವನ್ನು ಕಳೆದಿದ್ದಾರೆ. ಸಂಜೆ ವೇಳೆ ನ್ಯಾಯಾಲಯದಿಂದ ಜೈಲಿಗೆ ಕಳುಹಿಸಿದ ದರ್ಶನ್‌ ಅವರು ತಡರಾತ್ರಿವರೆಗೂ ಮಂಕಾಗಿ ಕುಳಿತಿದ್ದರು. ಅದಲ್ಲದೆ ಯಾರೊಬ್ಬರ ಜತೆಯೂ ಮಾತನಾಡದೆ, ಮೌನಕ್ಕೆ ಜಾರಿದ್ದರು.

ರಾತ್ರಿ ಜೈಲು ಮೆನುವಿನಂತೆ ಊಟ ಮಾಡಿದ ದರ್ಶನ್ ತಡರಾತ್ರಿ ನಿದ್ದೆಗೆ ಜಾರಿದ್ದಾರೆ. ಇನ್ನೂ ಬೆಳಗ್ಗೆ ಜೈಲಿನ ಮೆನುವಿನ ಪ್ರಕಾರ ಪಲಾವ್ ತಿಂದ ದರ್ಶನ್ ಕಾಫಿಯನ್ನು ಸೇವಿಸಿಲ್ಲ. ಅದಲ್ಲದೆ ದಿನಪತ್ರಿಕೆಯಿದ್ದರೂ, ಹೊರಗಿನ ವಿದ್ಯಮಾನ ತಿಳಿಯಲು ಇಷ್ಟ ಪಡದ ದರ್ಶನ್ ದಿನಪತ್ರಿಕೆ ಓದಿಲ್ಲ.

ಪ್ರಕರಣದ 10ನೇ ಆರೋಪಿ ವಿನಯ್‌ನನ್ನು ದರ್ಶನ್ ಕೊಠಡಿಯಲ್ಲಿ ಇರಿಸಲಾಗಿದೆ. ಪ್ರಕರಣದಿಂದ ಕುಗ್ಗಿ ಹೋಗಿರುವ ದರ್ಶನ್ ಯಾರೊಂದಿಗೂ ಮಾತನಾಡಿಲ್ಲ. ಕೊಲೆ ಪಶ್ಚಾತ್ತಾಪದಲ್ಲೇ ದಿನ ಕಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments