Webdunia - Bharat's app for daily news and videos

Install App

ಹುಲಿ ಉಗುರಿನ ಲಾಕೆಟ್ ಹುಡುಕಿ ಹೋದ ಅಧಿಕಾರಿಗಳಿಗೆ ದರ್ಶನ್ ಮನೆಯಲ್ಲಿ ಸಿಕ್ಕಿದ್ದೇನು?

Webdunia
ಗುರುವಾರ, 26 ಅಕ್ಟೋಬರ್ 2023 (10:38 IST)
ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಹೊಂದಿದ ದೂರಿನ ಮೇಲೆ ನಟ ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅವರಿಗೆ ಸಿಕ್ಕಿದ್ದೇನು?

ದರ್ಶನ್ ಕತ್ತಿನಲ್ಲಿದ್ದ ಹುಲಿ ಉಗುರಿನ ಲಾಕೆಟ್ ಹೊಂದಿರುವ ಸರ ಗಮನಿಸಿ ಅವರ ಮೇಲೆ ದೂರು ನೀಡಲಾಗಿತ್ತು. ಆ ಬಗ್ಗೆ ಅವರ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದರು.

ಪರಿಶೀಲನೆ ವೇಳೆ 8 ಹುಲಿ ಉಗುರಿನ ಲಾಕೆಟ್ ಪತ್ತೆಯಾಗಿರುವುದು ತಿಳಿದುಬಂದಿದೆ.  ಆದರೆ ಇದೆಲ್ಲಾ ನಕಲಿ ಎನ್ನಲಾಗಿದೆ. ಹಾಗಿದ್ದರೂ ಅವರ ಬಳಿಯಿರುವ ಎಲ್ಲಾ ಪೆಂಡೆಂಟ್ ಗಳನ್ನು ಅಧಿಕಾರಿಗಳಿಗೆ ಒಪ್ಪಿಸಿದ್ದು, ಪರೀಕ್ಷೆಯ ನಂತರ ಇದು ಅಸಲಿಯೋ, ನಕಲಿಯೋ ಎಂದು ಖಚಿತವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಮುಂದಿನ ಸುದ್ದಿ
Show comments