Webdunia - Bharat's app for daily news and videos

Install App

ರಾಮ್ ಚರಣ್ ಕುರಿತಾದ ಈ ಸುದ್ದಿ ಸುಳ್ಳಂತೆ!

Webdunia
ಮಂಗಳವಾರ, 13 ಏಪ್ರಿಲ್ 2021 (09:55 IST)
ಹೈದರಾಬಾದ್ : ನಟ ರಾಮ್ ಚರಣ್ ಅವರು ಜರ್ಸಿ ಖ್ಯಾತಿಯ ಗೌತಮ್ ತಿನ್ನನುರಿ ರಚಿಸಿದ ಮುದ್ದಾದ ಪ್ರೇಮಕಥೆಯಿಂದ ಪ್ರಭಾವಿತರಾಗಿದ್ದು. ಈ ಯೋಜನೆಗೆ ಅನುಮತಿ ನೀಡಿದ್ದಾರೆ ಎಂದು ಇತ್ತೀಚೆಗೆ ಹೇಳಲಾಗಿತ್ತು.

ಆದರೆ  ಇತ್ತೀಚೆಗೆ ನಡೆದ ಮಾಧ್ಯಮ ಸಂವಾದದಲ್ಲಿ ಈ ಬಗ್ಗೆ ಗೌತಮ್ ತಿನ್ನನುರಿ ಅವರ ಬಳಿ ಕೇಳಿದಾಗ, ಈ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ. ಜರ್ಸಿ ರಿಮೇಕ್ ನ ಬಳಿಕ ನಾನು ಯಾವುದೇ ತೆಲುಗು ನಾಯಕನ ಜೊತೆ ಚಿತ್ರ ಮಾಡುತ್ತಿಲ್ಲ. ತೆಲುಗು ನಾಯಕರಿಗಾಗಿ ನಿರೂಪಿಸಿಲು ನನ್ನ ಬಳಿ ಯಾವುದೇ ಕಥೆಗಳಿಲ್ಲ ಎಂದು ಹೇಳಿದ್ದಾರೆ.

ಗೌತಮ್ ತಿನ್ನನುರಿ ಅವರು ಪ್ರಸ್ತುತ ಜರ್ಸಿ ರಿಮೇಕ್ ಆಗಿರುವ ತಮ್ಮ ಮುಂಬರುವ ಯೋಜನೆಯಲ್ಲಿ ನಿರತರಾಗಿದ್ದಾರೆ, ಮತ್ತು ಶೀಘ್ರದಲ್ಲಿಯೇ ಶಾಹಿದ್ ಕಪೂರ್ ಅಭಿನಯದ ಕ್ರೀಡಾ ಆಧಾರಿತ ಚಿತ್ರದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments