Webdunia - Bharat's app for daily news and videos

Install App

ರಾಮ್ ಚರಣ್ ಕುರಿತಾದ ಈ ಸುದ್ದಿ ಸುಳ್ಳಂತೆ!

Webdunia
ಮಂಗಳವಾರ, 13 ಏಪ್ರಿಲ್ 2021 (09:55 IST)
ಹೈದರಾಬಾದ್ : ನಟ ರಾಮ್ ಚರಣ್ ಅವರು ಜರ್ಸಿ ಖ್ಯಾತಿಯ ಗೌತಮ್ ತಿನ್ನನುರಿ ರಚಿಸಿದ ಮುದ್ದಾದ ಪ್ರೇಮಕಥೆಯಿಂದ ಪ್ರಭಾವಿತರಾಗಿದ್ದು. ಈ ಯೋಜನೆಗೆ ಅನುಮತಿ ನೀಡಿದ್ದಾರೆ ಎಂದು ಇತ್ತೀಚೆಗೆ ಹೇಳಲಾಗಿತ್ತು.

ಆದರೆ  ಇತ್ತೀಚೆಗೆ ನಡೆದ ಮಾಧ್ಯಮ ಸಂವಾದದಲ್ಲಿ ಈ ಬಗ್ಗೆ ಗೌತಮ್ ತಿನ್ನನುರಿ ಅವರ ಬಳಿ ಕೇಳಿದಾಗ, ಈ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ. ಜರ್ಸಿ ರಿಮೇಕ್ ನ ಬಳಿಕ ನಾನು ಯಾವುದೇ ತೆಲುಗು ನಾಯಕನ ಜೊತೆ ಚಿತ್ರ ಮಾಡುತ್ತಿಲ್ಲ. ತೆಲುಗು ನಾಯಕರಿಗಾಗಿ ನಿರೂಪಿಸಿಲು ನನ್ನ ಬಳಿ ಯಾವುದೇ ಕಥೆಗಳಿಲ್ಲ ಎಂದು ಹೇಳಿದ್ದಾರೆ.

ಗೌತಮ್ ತಿನ್ನನುರಿ ಅವರು ಪ್ರಸ್ತುತ ಜರ್ಸಿ ರಿಮೇಕ್ ಆಗಿರುವ ತಮ್ಮ ಮುಂಬರುವ ಯೋಜನೆಯಲ್ಲಿ ನಿರತರಾಗಿದ್ದಾರೆ, ಮತ್ತು ಶೀಘ್ರದಲ್ಲಿಯೇ ಶಾಹಿದ್ ಕಪೂರ್ ಅಭಿನಯದ ಕ್ರೀಡಾ ಆಧಾರಿತ ಚಿತ್ರದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments