Webdunia - Bharat's app for daily news and videos

Install App

ದರ್ಶನ್ ಸಂಬಂಧಿ ಎಂದು ಪರಪ್ಪನ ಅಗ್ರಹಾರ ಜೈಲಿಗೆ ಮಾರುವೇಷದಲ್ಲಿ ಬಂದಿದ್ದು ಈ ಸ್ಯಾಂಡಲ್ ವುಡ್ ನಟಿ

Krishnaveni K
ಶನಿವಾರ, 29 ಜೂನ್ 2024 (10:57 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ರನ್ನು ನೋಡಲು ಸಂಬಂಧಿ ಎಂದುಕೊಂಡು ಯುವತಿಯೊಬ್ಬಳು ನಿನ್ನೆ ಜೈಲಿಗೆ ಬಂದಿದ್ದು ಎಲ್ಲರ ಗಮನ ಸೆಳೆದಿತ್ತು. ಈ ಯುವತಿಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ನೆಟ್ಟಿಗರಿಗೆ ಅನುಮಾನವೊಂದು ಬಂದಿದೆ.

ಸ್ವತಃ ಕಾರು ಚಲಾಯಿಸಿಕೊಂಡು ಬಂದಿದ್ದ ಯುವತಿ ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದರು. ಮಾಧ್ಯಮಗಳು ಪ್ರಶ್ನಿಸಿದಾಗ ನಾನು ದರ್ಶನ್ ಸಂಬಂಧಿ. ಅವರನ್ನು ನೋಡಲು ಬಂದಿದ್ದೇನೆ. ಆದರೆ ಪೊಲೀಸರು ಬಿಡುತ್ತಿಲ್ಲ ಎಂದಿದ್ದರು. ಈ ಯುವತಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನು ಗಮನಿಸಿದ ನೆಟ್ಟಿಗರು ಈಕೆ ಸ್ಯಾಂಡಲ್ ವುಡ್ ನಟಿ, ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸೋನಲ್ ಮೊಂಟಾರಿಯೊ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆಕೆಯ ಮುಖ ಸೂಕ್ಷ್ಮವಾಗಿ ಗಮನಿಸಿದರೆ ನೆಟ್ಟಿಗರ ಅನುಮಾನ ನಿಜವೆನಿಸುತ್ತಿದೆ.

ಇತ್ತೀಚೆಗೆ ಸೋನಲ್ ಮತ್ತು ನಿರ್ದೇಶಕ ತರುಣ್ ಸುಧೀರ್ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅಲ್ಲದೆ, ಸೋನಲ್ ದರ್ಶನ್ ಆಪ್ತವಲಯಲದಲ್ಲಿ ಗುರುತಿಸಿಕೊಂಡಿದ್ದರು. ಈ ಕಾರಣಕ್ಕೆ ದರ್ಶನ್ ರನ್ನು ನೋಡಲು, ಮಾಧ್ಯಮಗಳ ಕಣ್ಣಿನಿಂದ ಮರೆ ಮಾಚಲು ಈ ರೀತಿ ಮಾಸ್ಕ್ ಹಾಕಿ ಮುಖಭಾವ ಗುರುತು ಸಿಗದಂತೆ ಜೈಲಿಗೆ ಬಂದಿದ್ದರಾ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಿಯೇಟರ್‌ನಲ್ಲಿ 50ನೇ ಸಾಗುತ್ತಿರುವ ಬೆನ್ನಲ್ಲೇ ಒಟಿಟಿಗೆ ಎಂಟಿ ಕೊಡಲು ಸಜ್ಜಾದ ಸು ಫ್ರಮ್ ಸೋ

‌ಕುರ್ಚಿ ಮಡತಪೆಟ್ಟಿ ಸಾಂಗ್‌ಗೆ ಹೆಜ್ಜೆ ಹಾಕಿ ಸದ್ದು ಮಾಡಿದ್ದ ಶಮ್ನಾ ಕಾಸಿಂ ಕಡೆಯಿಂದ ಗುಡ್‌ನ್ಯೂಸ್‌

BigBoss Season 12: ಕಲರ್ಸ್ ಕನ್ನಡ ಸೀರಿಯಲ್ ನೋಡುಗರಿಗೆ ಇಲ್ಲಿದೆ ಬಿಗ್‌ಚಾನ್ಸ್‌

ಐವಿಎಫ್‌ ಮೂಲಕ ಗರ್ಭದರಿಸಿದ್ದ ಭಾವನೆಗೆ ಹೆರಿಗೆ, ಟ್ವಿನ್ಸ್ ನಿರೀಕ್ಷೆಯಲ್ಲಿದ್ದ ನಟಿಗೆ ಆಘಾತ

ಸೂರ್ಯವಂಶಿ ಸಿನಿಮಾ ಖ್ಯಾತಿಯ ಆಶಿಶ್ ವಾರಂಗ್ ಇನ್ನಿಲ್ಲ

ಮುಂದಿನ ಸುದ್ದಿ
Show comments