Select Your Language

Notifications

webdunia
webdunia
webdunia
webdunia

ಜೈಲು ಸೇರಿರುವ ದರ್ಶನ್ ಬಗ್ಗೆ 'ನವಗ್ರಹ' ನಟಿಯ ಫಸ್ಟ್ ರಿಯಾಕ್ಷನ್ ಹೀಗಿತ್ತು

ಜೈಲು ಸೇರಿರುವ ದರ್ಶನ್ ಬಗ್ಗೆ 'ನವಗ್ರಹ' ನಟಿಯ ಫಸ್ಟ್ ರಿಯಾಕ್ಷನ್ ಹೀಗಿತ್ತು

Sampriya

ಬೆಂಗಳೂರು , ಗುರುವಾರ, 8 ಆಗಸ್ಟ್ 2024 (15:59 IST)
Photo Courtesy X
ಬೆಂಗಳೂರು:  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್  ಬಗ್ಗೆ ನವಗ್ರಹ ಸಿನಿಮಾದ ನಟಿ ಶರ್ಮಿಳಾ ಮಾಂಡ್ರೆ ಅವರು ಪ್ರತಿಕ್ರಿಯಿಸಿದ್ದಾರೆ.

ದರ್ಶನ್ ಪ್ರಕರಣ ಕೋರ್ಟ್‌ನಲ್ಲಿದ್ದು ನ್ಯಾಯಾಲಯ ನೋಡಿಕೊಳ್ಳಲಿದೆ. ನನಗೆ ಈ ವಿಚಾರ ಇತ್ತೀಚೆಗೆ ಅಷ್ಟೇ ತಿಳಿಯಿತು.

ದರ್ಶನ್ ಅವರೊಂದಿಗೆ ನಾನು ನವಗ್ರಹ ಸಿನಿಮಾದಲ್ಲಿ ನಟಿಸಿದ್ದೆ. ಈ ಸಂದರ್ಭದಲ್ಲಿ ಅವರು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದರು. ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ್ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. 2007ರಲ್ಲಿ ಚಿತ್ರದ ಶೂಟಿಂಗ್ ನಡೆದಿತ್ತು ಎಂದು ಹೇಳಿದರು.

2007ರಲ್ಲಿ ಸಜನಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಶರ್ಮಿಲಾ ಅವರಿಗೆ ಕೃಷ್ಣ ಸಿನಿಮಾ ದೊಡ್ಡ ಹೆಸರು ತಂದುಕೊಟ್ಟಿತು.

Share this Story:

Follow Webdunia kannada

ಮುಂದಿನ ಸುದ್ದಿ

ಸಮಂತಾಳಿಂದ ದೂರವಾದ ಮಗ ನಾಗಚೈತನ್ಯಗೆ ಶೋಭಿತಾ ಜೊತೆ ನಿಶ್ಚಿತಾರ್ಥ ಮಾಡಿಸಿದ ನಾಗರ್ಜುನ