Webdunia - Bharat's app for daily news and videos

Install App

ಜೈಲು ಸೇರಿರುವ ದರ್ಶನ್ ಬಗ್ಗೆ 'ನವಗ್ರಹ' ನಟಿಯ ಫಸ್ಟ್ ರಿಯಾಕ್ಷನ್ ಹೀಗಿತ್ತು

Sampriya
ಗುರುವಾರ, 8 ಆಗಸ್ಟ್ 2024 (15:59 IST)
Photo Courtesy X
ಬೆಂಗಳೂರು:  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್  ಬಗ್ಗೆ ನವಗ್ರಹ ಸಿನಿಮಾದ ನಟಿ ಶರ್ಮಿಳಾ ಮಾಂಡ್ರೆ ಅವರು ಪ್ರತಿಕ್ರಿಯಿಸಿದ್ದಾರೆ.

ದರ್ಶನ್ ಪ್ರಕರಣ ಕೋರ್ಟ್‌ನಲ್ಲಿದ್ದು ನ್ಯಾಯಾಲಯ ನೋಡಿಕೊಳ್ಳಲಿದೆ. ನನಗೆ ಈ ವಿಚಾರ ಇತ್ತೀಚೆಗೆ ಅಷ್ಟೇ ತಿಳಿಯಿತು.

ದರ್ಶನ್ ಅವರೊಂದಿಗೆ ನಾನು ನವಗ್ರಹ ಸಿನಿಮಾದಲ್ಲಿ ನಟಿಸಿದ್ದೆ. ಈ ಸಂದರ್ಭದಲ್ಲಿ ಅವರು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದರು. ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ್ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. 2007ರಲ್ಲಿ ಚಿತ್ರದ ಶೂಟಿಂಗ್ ನಡೆದಿತ್ತು ಎಂದು ಹೇಳಿದರು.

2007ರಲ್ಲಿ ಸಜನಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಶರ್ಮಿಲಾ ಅವರಿಗೆ ಕೃಷ್ಣ ಸಿನಿಮಾ ದೊಡ್ಡ ಹೆಸರು ತಂದುಕೊಟ್ಟಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments