Webdunia - Bharat's app for daily news and videos

Install App

ಕನ್ನಡದ ’ತಿಥಿ’ಗೆ ಮತ್ತೊಂದು ಅಪರೂಪದ ಗೌರವ

Webdunia
ಮಂಗಳವಾರ, 21 ಫೆಬ್ರವರಿ 2017 (11:38 IST)
ಕನ್ನಡದ ’ತಿಥಿ’ ಚಿತ್ರ ಮತ್ತೊಂದು ಗೌರವಕ್ಕೆ ಪಾತ್ರವಾಗಿದೆ. ಚಿತ್ರದಲ್ಲಿ ಕಲಾವಿದರನ್ನೇ ಬಳಸಿಕೊಳ್ಳದೆ ಹಳ್ಳಿಯವರನ್ನೇ ಪಾತ್ರಗಳನ್ನಾಗಿ ಮಾಡಿ ರಾಮ್ ರೆಡ್ಡಿಯವರು ತೆರೆಗೆ ತಂದಿದ್ದರು. 101 ವರ್ಷದ ಸೆಂಚುರಿಗೌಡ ತೀರಿಕೊಂಡ ನಂತರ ಆತನ ಆಸ್ತಿ ಮಾರಾಟಕ್ಕಾಗಿ ನಡೆಯುವ ಕಥಾಹಂದರವನ್ನು ಅದ್ಭುತವಾಗಿ ತೆರೆಗೆ ತರಲಾಗಿದೆ. 
 
ಇದೀಗ ತಿಥಿ ಚಿತ್ರ 2016ರ ಭಾರತೀಯ ಅತ್ಯುತ್ತಮ ಚಿತ್ರ ಎಂದು ಫಿಲ್ಮಂ ಕ್ರಿಟಿಕ್ಸ್ ಸರ್ಕಲ್ ಆಫ್ ಇಂಡಿಯಾ ಪ್ರಮಾಣಪತ್ರ ನೀಡಿದೆ. ಚಿತ್ರ 2016ರಲ್ಲಿ ಹಲವು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿದೆ ತಿಥಿ. ಹಲವಾರು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲೂ ಪ್ರದರ್ಶನ ಕಂಡಿದೆ.  
 
ಚೊಚ್ಚಲ ನಿರ್ದೇಶನದಲ್ಲೇ ಇಡೀ ದೇಶದ ಗಮನಸೆಳೆದ ರಾಮ್ ರೆಡ್ಡಿ ಹೊಸ ಚಿತ್ರವನ್ನು ಶೀಘ್ರದಲ್ಲೇ ಘೋಷಿಸುವುದಾಗಿ ಹೇಳಿದ್ದಾರೆ.  ಗಡ್ಡಪ್ಪ, ಸೆಂಚುರಿಗೌಡ ಸೇರಿದಂತೆ ಚಿತ್ರದ ಉಳಿದ ಪಾತ್ರಗಳು ಈಗ ಅದೇ ಹೆಸರಿನಲ್ಲಿ ಜನಪ್ರಿಯರಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments