Webdunia - Bharat's app for daily news and videos

Install App

ತೋತಾಪುರಿ ಕೊನೆ ದಿನ ಜಗ್ಗೇಶ್-ಅದಿತಿ ಪ್ರಭುದೇವ ಕಲ್ಯಾಣ

Webdunia
ಬುಧವಾರ, 24 ಫೆಬ್ರವರಿ 2021 (10:47 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ನಾಯಕರಾಗಿ ಅಭಿನಯಿಸುತ್ತಿರುವ ತೋತಾಪುರಿ ಸಿನಿಮಾ ಚಿತ್ರೀಕರಣ ಮುಕ್ತಾಯಗೊಂಡಿದೆ.


ಚಿತ್ರದಲ್ಲಿ ಮುಸ್ಲಿಂ ಧರ್ಮೀಯರ ಪಾತ್ರ ಮಾಡಿರುವ ನಾಯಕಿ ಅದಿತಿ ಪ್ರಭುದೇವ ಮತ್ತು ಹಿಂದೂ ಪಾತ್ರಧಾರಿಯಾಗಿರುವ ಜಗ್ಗೇಶ್ ವಿವಾಹ ಸಮಾರಂಭದ ದೃಶ್ಯಗಳನ್ನು ನಿನ್ನೆ ಚಿತ್ರೀಕರಿಸಲಾಗಿದೆ. ಇದರೊಂದಿಗೆ ಚಿತ್ರೀಕರಣ ಮುಕ್ತಾಯವಾಗಿದೆ. ವಿಜಯ ಪ್ರಸಾದ್ ನಿರ್ದೇಶನದ ಸಿನಿಮಾ ಇದಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments