Webdunia - Bharat's app for daily news and videos

Install App

ತೋತಾಪುರಿ ಕೊನೆ ದಿನ ಜಗ್ಗೇಶ್-ಅದಿತಿ ಪ್ರಭುದೇವ ಕಲ್ಯಾಣ

ಜಗ್ಗೇಶ್
Webdunia
ಬುಧವಾರ, 24 ಫೆಬ್ರವರಿ 2021 (10:47 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ನಾಯಕರಾಗಿ ಅಭಿನಯಿಸುತ್ತಿರುವ ತೋತಾಪುರಿ ಸಿನಿಮಾ ಚಿತ್ರೀಕರಣ ಮುಕ್ತಾಯಗೊಂಡಿದೆ.


ಚಿತ್ರದಲ್ಲಿ ಮುಸ್ಲಿಂ ಧರ್ಮೀಯರ ಪಾತ್ರ ಮಾಡಿರುವ ನಾಯಕಿ ಅದಿತಿ ಪ್ರಭುದೇವ ಮತ್ತು ಹಿಂದೂ ಪಾತ್ರಧಾರಿಯಾಗಿರುವ ಜಗ್ಗೇಶ್ ವಿವಾಹ ಸಮಾರಂಭದ ದೃಶ್ಯಗಳನ್ನು ನಿನ್ನೆ ಚಿತ್ರೀಕರಿಸಲಾಗಿದೆ. ಇದರೊಂದಿಗೆ ಚಿತ್ರೀಕರಣ ಮುಕ್ತಾಯವಾಗಿದೆ. ವಿಜಯ ಪ್ರಸಾದ್ ನಿರ್ದೇಶನದ ಸಿನಿಮಾ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

ಮುಂದಿನ ಸುದ್ದಿ
Show comments