Select Your Language

Notifications

webdunia
webdunia
webdunia
webdunia

ಸುದೀಪ್ ಗೆ ಬೆದರಿಕೆ ಪತ್ರ ಪ್ರಕರಣದ. ಡೈರೆಕ್ಟರ್ ರಮೇಶ್ ಕಿಟ್ಟಿ ಅರೆಸ್ಟ್

ಸುದೀಪ್ ಗೆ ಬೆದರಿಕೆ ಪತ್ರ ಪ್ರಕರಣದ. ಡೈರೆಕ್ಟರ್ ರಮೇಶ್ ಕಿಟ್ಟಿ ಅರೆಸ್ಟ್
bangalore , ಶುಕ್ರವಾರ, 5 ಮೇ 2023 (20:50 IST)
ನಟ‌ ಕಿಚ್ಚ ಸುದೀಪ್ ಖಾಸಗಿ ವಿಡಿಯೋ ಬಿಡುಗಡೆ ಮಾಡಿದ ಪ್ರಕರಣದಲ್ಲಿ ಕೊನೆಗೂ ಸಿಸಿಬಿ ಪೊಲೀಸ್ರು. ಸುದೀಪ್ ಚಾರಿಟೇಬಲ್ ಟ್ರಸ್ಟ್ ರುವಾರಿಯಾಗಿದ್ದ ರಮೇಶ್ ಕಿಟ್ಟಿ ಸುದೀಪ್ ಆಪ್ತನಾಗಿದ್ದ. ಈ ಹಿಂದೆ ದರ್ಶನ ಸಿನಿಮಾ ಸೇರಿ ಕೆಲ ಸಿನಿಮಾಗಳನ್ನ ರಮೇಶ್ ಕಿಟ್ಟಿ ಡೈರೆಕ್ಟ್ ಮಾಡಿದ್ದ. ಸುದೀಪ್ ಮತ್ತು ರಮೇಶ್ ನಡುವೆ ಚಾರಿಟಿ ಹಣದ ವಿಚಾರವಾಗಿ ವೈ ಮನಸ್ಸು ಉಂಟಾಗಿತ್ತು. ಚಾರಿಟಿಯಲ್ಲಿ ಸುದೀಪ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಇನ್ವೆಸ್ಟ್ ಮಾಡಿದ್ದೆ. ಆದ್ರೆ ಸುದೀಪ್ ಹಣ ಕೊಡದೆ ಮೋಸ ಮಾಡಿದ್ರು ಈ ಕೋಪಕ್ಕೆ ಈ ರೀತಿಯ ಬೆದರಿಕೆ ಪತ್ರ ಬರೆದಿರೋದಾಗಿ ರಮೇಶ್ ಪೊಲೀಸ್ರ ಮುಂದೆ ಬಾಯಿ ಬಿಟ್ಟಿದ್ದಾನೆ.‌ಆದ್ರೆ ರಮೇಶ್ ಹಿಂದೆ ಇನ್ನೂ ಕೆಲ ವ್ಯಕ್ತಿಗಳಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ .

Share this Story:

Follow Webdunia kannada

ಮುಂದಿನ ಸುದ್ದಿ

ದಿ ಕೇರಳ ಸ್ಟೋರಿ ಸಿನಿಮಾ ಪರ ನಿಂತ ಪ್ರಧಾನಿ ಮೋದಿ