Select Your Language

Notifications

webdunia
webdunia
webdunia
webdunia

ಪುನೀತ್ ಅಗಲುವಿಕೆ ಮೂರು ತಿಂಗಳು: ಸಮಾಧಿಯಲ್ಲಿ ಇಂದು ಪೂಜೆ

ಪುನೀತ್ ಅಗಲುವಿಕೆ ಮೂರು ತಿಂಗಳು: ಸಮಾಧಿಯಲ್ಲಿ ಇಂದು ಪೂಜೆ
ಬೆಂಗಳೂರು , ಶನಿವಾರ, 29 ಜನವರಿ 2022 (10:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಮೂರು ತಿಂಗಳು ಕಳೆದಿದೆ. ಇಂದು ಕುಟುಂಬಸ್ಥರಿಂದ ಸಮಾಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.

ಅಪ್ಪು ಸಮಾಧಿಯಲ್ಲಿ ಅವರ ಇಷ್ಟದ ಖಾದ್ಯವಿರಿಸಿ ಕುಟುಂಬಸ್ಥರು ಪೂಜೆ ಮಾಡಲಿದ್ದಾರೆ. ಇನ್ನು, ಅಭಿಮಾನಿಗಳೂ ಇಂದು ಸಾಕಷ್ಟು ಸಂಖ‍್ಯೆಯಲ್ಲಿ ಸಮಾಧಿಗೆ ಆಗಮಿಸಲಿದ್ದಾರೆ.

ಅಕ್ಟೋಬರ್ 29 ರಂದು ಪುನೀತ್ ಹೃದಯಸ್ತಂಬನದಿಂದಾಗಿ ಸಾವನ್ನಪ್ಪಿದ್ದರು. ಇಡೀ ಕರ್ನಾಟಕವೇ ಅವರ ನಿಧನದಿಂದ ಶಾಕ್ ಗೊಳಗಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಅಮೃತವರ್ಷಿಣಿ ಸಿನಿಮಾಗೆ 25 ವರ್ಷ: ನೆನಪುಗಳಿಗೆ ಜಾರಿದ ರಮೇಶ್ ಅರವಿಂದ್