Webdunia - Bharat's app for daily news and videos

Install App

ಪುನೀತ್ ಅಗಲುವಿಕೆ ಮೂರು ತಿಂಗಳು: ಸಮಾಧಿಯಲ್ಲಿ ಇಂದು ಪೂಜೆ

Webdunia
ಶನಿವಾರ, 29 ಜನವರಿ 2022 (10:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಮೂರು ತಿಂಗಳು ಕಳೆದಿದೆ. ಇಂದು ಕುಟುಂಬಸ್ಥರಿಂದ ಸಮಾಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.

ಅಪ್ಪು ಸಮಾಧಿಯಲ್ಲಿ ಅವರ ಇಷ್ಟದ ಖಾದ್ಯವಿರಿಸಿ ಕುಟುಂಬಸ್ಥರು ಪೂಜೆ ಮಾಡಲಿದ್ದಾರೆ. ಇನ್ನು, ಅಭಿಮಾನಿಗಳೂ ಇಂದು ಸಾಕಷ್ಟು ಸಂಖ‍್ಯೆಯಲ್ಲಿ ಸಮಾಧಿಗೆ ಆಗಮಿಸಲಿದ್ದಾರೆ.

ಅಕ್ಟೋಬರ್ 29 ರಂದು ಪುನೀತ್ ಹೃದಯಸ್ತಂಬನದಿಂದಾಗಿ ಸಾವನ್ನಪ್ಪಿದ್ದರು. ಇಡೀ ಕರ್ನಾಟಕವೇ ಅವರ ನಿಧನದಿಂದ ಶಾಕ್ ಗೊಳಗಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments