Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಪುನೀತ್ ಅಗಲುವಿಕೆ ಮೂರು ತಿಂಗಳು: ಸಮಾಧಿಯಲ್ಲಿ ಇಂದು ಪೂಜೆ
Webdunia
ಶನಿವಾರ, 29 ಜನವರಿ 2022 (10:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಮೂರು ತಿಂಗಳು ಕಳೆದಿದೆ. ಇಂದು ಕುಟುಂಬಸ್ಥರಿಂದ ಸಮಾಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.
ಅಪ್ಪು ಸಮಾಧಿಯಲ್ಲಿ ಅವರ ಇಷ್ಟದ ಖಾದ್ಯವಿರಿಸಿ ಕುಟುಂಬಸ್ಥರು ಪೂಜೆ ಮಾಡಲಿದ್ದಾರೆ. ಇನ್ನು, ಅಭಿಮಾನಿಗಳೂ ಇಂದು ಸಾಕಷ್ಟು ಸಂಖ್ಯೆಯಲ್ಲಿ ಸಮಾಧಿಗೆ ಆಗಮಿಸಲಿದ್ದಾರೆ.
ಅಕ್ಟೋಬರ್ 29 ರಂದು ಪುನೀತ್ ಹೃದಯಸ್ತಂಬನದಿಂದಾಗಿ ಸಾವನ್ನಪ್ಪಿದ್ದರು. ಇಡೀ ಕರ್ನಾಟಕವೇ ಅವರ ನಿಧನದಿಂದ ಶಾಕ್ ಗೊಳಗಾಗಿತ್ತು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಅಮೃತವರ್ಷಿಣಿ ಸಿನಿಮಾಗೆ 25 ವರ್ಷ: ನೆನಪುಗಳಿಗೆ ಜಾರಿದ ರಮೇಶ್ ಅರವಿಂದ್
ಶಕ್ತಿಧಾಮದ ಮಕ್ಕಳಿಗಾಗಿ ಹಾಡು ಹಾಡಿ ರಂಜಿಸಿದ ಶಿವಣ್ಣ
ಅಮೃತಾ ಅಯ್ಯಂಗಾರ್ ಗೆ ಪ್ರಪೋಸ್ ಮಾಡಿದ ಡಾಲಿ ಧನಂಜಯ್! ವಿಡಿಯೋ ವೈರಲ್
ಚಾರ್ಲಿ 777 ಸಿನಿಮಾಗೆ ಯು/ಎ ಸರ್ಟಿಫಿಕೇಟ್ ನೀಡಿದ್ದು ತಪ್ಪಾಯ್ತೇ?!
ವಿಕ್ರಾಂತ್ ರೋಣ ರಿಲೀಸ್ ಮುಂದೂಡಿದ ಚಿತ್ರತಂಡ
ಓದಲೇಬೇಕು
BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್
‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?
ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್
ಫ್ಯಾನ್ಸ್ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ
ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ
ಎಲ್ಲವನ್ನೂ ನೋಡು
ತಾಜಾ
ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ
ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ
ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್
ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ
ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?
ಮುಂದಿನ ಸುದ್ದಿ
ಅಮೃತವರ್ಷಿಣಿ ಸಿನಿಮಾಗೆ 25 ವರ್ಷ: ನೆನಪುಗಳಿಗೆ ಜಾರಿದ ರಮೇಶ್ ಅರವಿಂದ್
Show comments