Webdunia - Bharat's app for daily news and videos

Install App

ನಟ ದರ್ಶನ್ ವೈಲ್ಡ್ ಲೈಫ್ ಪೋಟೋಗಳನ್ನು ಮಾರಾಟ ಮಾಡುತ್ತಿರುವುದು ಯಾರಿಗಾಗಿ ಗೊತ್ತಾ?

Webdunia
ಗುರುವಾರ, 23 ಆಗಸ್ಟ್ 2018 (07:47 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ದರ್ಶನ್ ಅವರು ಮಾನವೀಯ ಗುಣವುಳ್ಳ ನಟ ಎಂಬುದು ಎಲ್ಲರಿಗೂ ತಿಳಿದಿದೆ. ಇದೀಗ ನಟ ದರ್ಶನ್ ಅವರು ಅರಣ್ಯ ವಾಚರ್ ​​​​ಗಳಿಗೆ ಸಹಾಯ ಮಾಡುವುದರ ಮೂಲಕ ಮಾನವೀಯತೆ ಮರೆದಿದ್ದಾರೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅವರಿಗೆ ಪ್ರಾಣಿ ಪಕ್ಷಿಗಳೆಂದರೆ ಪಂಚ ಪ್ರಾಣ. ಈಗಾಗಲೇ ಅವರು ಪ್ರಾಣಿಗಳಿಗೆ ಅಂತಾನೆ ಫಾರ್ಮ್ ಹೌಸ್ ವೊಂದನ್ನು ಕಟ್ಟಿಸಿದ್ದಾರೆ. ಇತ್ತೀಚೆಗಷ್ಟೇ ದರ್ಶನ್ ಮಲೆಮಹದೇಶ್ವರ ವನ್ಯಜೀವಿಧಾಮಕ್ಕೆ ಭೇಟಿ ನೀಡಿದ ವೇಳೆ ಅರಣ್ಯ ವಾಚರ್ ​​​​ಗಳ ಪರಿಸ್ಥಿತಿ ಕಂಡು ಬೇಸರಗೊಂಡರಂತೆ.


ಅರಣ್ಯ ವಾಚರ್ ​​​​ಗಳಿಗೆ ಏನಾದರೂ ಸಹಾಯ ಮಾಡಬೇಕು ಎಂದುಕೊಂಡ ನಟ ದರ್ಶನ್ ಮೈಸೂರಿನಲ್ಲಿ ತಾವು ಮತ್ತು ತಮ್ಮ ಸ್ನೇಹಿತರು ಕ್ಲಿಕ್ಕಿಸಿರುವ ವೈಲ್ಡ್ ಲೈಫ್ ಪೋಟೋಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕಿಟ್ಟು ಸಂಗ್ರಹವಾದ ಹಣವನ್ನು ಅರಣ್ಯ ರಕ್ಷಣೆ ಹಾಗೂ ಫಾರೆಸ್ಟ್ ವಾಚರ್ಸ್ ಗಳ ಜೀವ ವಿಮೆ, ಆರೋಗ್ಯ ವಿಮೆ, ಅವರ ಮಕ್ಕಳ ಶಿಕ್ಷಣ, ಮನೆ ಮುಂತಾದ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲು ನೀಡಲಿದ್ದಾರಂತೆ. ಈ ಮೂಲಕ ಅವರು ಎಂತಹ ಕರುಣಾಮಯಿ ಎಂಬುದನ್ನು ನಿರೂಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments