ಈ ಮೂವರು ಇಲ್ಲದಿದ್ದರೆ ನಾವು ಇಲ್ಲಿ ಇರುತ್ತಿರಲಿಲ್ಲ ಎಂದು ನಟ ವೈಷ್ಣವ್ ತೇಜ್ ಹೇಳಿದ್ದು ಯಾರಿಗೆ?

Webdunia
ಸೋಮವಾರ, 8 ಫೆಬ್ರವರಿ 2021 (09:34 IST)
ಹೈದರಾಬಾದ್ : ಮೆಗಾ ಸ್ಟಾರ್ ಚಿರಂಜೀವಿ ಅವರ  ಸೋದರಳಿಯ ವೈಷ್ಣವ್ ತೇಜ್ ಅವರು ‘ಉಪ್ಪೇನಾ’ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ  ಬಿಡುಗಡೆಯಾಗಿದೆ.

ಈ ನಡುವೆ ಇತ್ತೀಚೆಗೆ ಈ ಚಿತ್ರಕ್ಕೆ ಸಂಬಂಧಪಟ್ಟ ಕಾರ್ಯಕ್ರವೊಂದು ಹೈದರಾಬಾದ್ ನಲ್ಲಿ ನಡೆದಿದ್ದು, ಇದಕ್ಕೆ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.  ಈ ವೇಳೆ ವೈಷ್ಣವ್ ತೇಜ್ ಅವರು ಭಾವನಾತ್ಮಕವಾಗಿ ಮಾತನಾಡಿದ್ದು, ನನ್ನ ಮೂವರು ಅಂಕಲ್ (ಚಿರಂಜೀವಿ, ನಾಗಬಾಬು, ಪವನ್ ಕಲ್ಯಾಣ್) ಇಲ್ಲದಿದ್ದರೆ ನಾವು ಇಲ್ಲಿ ಇರುವುದಿಲ್ಲ. ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ನಾವು ಅವರಿಗೆ ಋಣಿಯಾಗಿದ್ದೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments