Webdunia - Bharat's app for daily news and videos

Install App

ನಟ ಜಗ್ಗೇಶ್ ಟ್ವೀಟ್ ಮೂಲಕ ಜನರಲ್ಲಿ ಮನವಿ ಮಾಡಿರುವುದು ಯಾರಿಗೋಸ್ಕರ…?

Webdunia
ಗುರುವಾರ, 5 ಏಪ್ರಿಲ್ 2018 (07:30 IST)
ಬೆಂಗಳೂರು : ‘ರಾಜರಥ ಸಿನಿಮಾ ನೋಡದ ಪ್ರೇಕ್ಷಕರು ಕಚಡ ನನ್ ಮಕ್ಳು’ ಎಂದು ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಹಾಗೂ ನಟ ನಿರೂಪ್ ಭಂಡಾರಿ ಹೇಳಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇದೀಗ ನಟ ಜಗ್ಗೇಶ್ ಅವರು ಭಂಡಾರಿ ಸಹೋದರರ ಪರವಾಗಿ ಜನರಲ್ಲಿ ಮನವಿಯೊಂದನ್ನು ಮಾಡಿದ್ದಾರೆ.


ಈ ಘಟನೆಯ ಬಗ್ಗೆ ನಟ ಜಗ್ಗೇಶ್ ಅವರು ಟ್ವೀಟರ್ ನಲ್ಲಿ ,’ನಲ್ಮೆಯ ಮಿತ್ರರೆ, ಭಂಡಾರಿ ಬ್ರದರ್ಸ್ ಬಹಳ ಮುಗ್ದರು. ವೈಯಕ್ತಿಕವಾಗಿ ತಂದೆ ಮಕ್ಕಳು ಇಬ್ಬರು ಪರಿಚಯ. ಅಂದು ಅವರು ಮಾತಾಡಿದ್ದೆಲ್ಲಾ ತಮಾಷೆ ಹರಟೆಯ ನಿರೂಪಣೆ ಸಮಯದಲ್ಲಿ ಆದ ಅವಘಡ. ಉದ್ದೇಶಪೂರ್ವಕ ಅಲ್ಲಾ. ನಮ್ಮ ಉದ್ಯಮದ ಪ್ರತಿಯೊಬ್ಬರು ಅನ್ನದಾತರನ್ನು ಗೌರವಿಸುತ್ತಾರೆ. ವಿಶಾಲ ಹೃದಯದಿಂದ ವಿಮರ್ಷಿಸಿ ಮರೆತುಬಿಡಿ. ಉದ್ಯಮದ ಹಿರಿಯನಾಗಿ ಹೃದಯದ ಪ್ರಾರ್ಥನೆ’ ಎಂದು ಟ್ವೀಟ್ ಮೂಲಕ ಮನವಿ ಸಲ್ಲಿಸಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments