Webdunia - Bharat's app for daily news and videos

Install App

ಇಂದು ಮತ್ತೆ ದರ್ಶನ್ ತೂಗುದೀಪ ಮೀಟ್ಸ್ ಪವಿತ್ರಾ ಗೌಡ

Krishnaveni K
ಮಂಗಳವಾರ, 25 ಫೆಬ್ರವರಿ 2025 (10:52 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್ ತೂಗುದೀಪ ಮತ್ತು ಪವಿತ್ರಾ ಗೌಡ ಮತ್ತೆ ಮುಖಾಮುಖಿಯಾಗಲಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ ದರ್ಶನ್ ತೂಗುದೀಪ ಎ2 ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದಾರೆ. ಎಲ್ಲರಿಗೂ ಈಗ ಜಾಮೀನು ಸಿಕ್ಕಿದ್ದು ಹೊರಗಡೆ ಇದ್ದಾರೆ.

ಆದರೆ ಜಾಮೀನು ನೀಡುವಾಗ ಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿತ್ತು. ಅದರಂತೆ ಆರೋಪಿಗಳು ಪ್ರತೀ ತಿಂಗಳೂ ಖುದ್ದಾಗಿ ಕೋರ್ಟ್ ಗೆ ಹಾಜರಾಗಬೇಕು. ಅದರಂತೆ ಇಂದು ಎಲ್ಲಾ ಆರೋಪಿಗಳೂ ಬೆಂಗಳೂರಿನ 57 ನೇ ಸಿಸಿಎಚ್ ಕೋರ್ಟ್ ಗೆ ಹಾಜರಾಗಲಿದ್ದಾರೆ.

ಕಳೆದ ತಿಂಗಳು ಪವಿತ್ರಾ ಮತ್ತು ದರ್ಶನ್ ಈ ಸಂದರ್ಭದಲ್ಲಿ ಮುಖಾಮುಖಿಯಾಗಿದ್ದರು. ಇದೀಗ ಮತ್ತೊಮ್ಮೆ ಇಬ್ಬರೂ ಮತ್ತೆ ಮುಖಾಮುಖಿಯಾಗಲಿದ್ದಾರೆ. ಸದ್ಯಕ್ಕೆ ಇಬ್ಬರೂ ತಮ್ಮದೇ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments