Webdunia - Bharat's app for daily news and videos

Install App

ರಜನೀಕಾಂತ್ ಅಳಿಯ ಧನುಷ್ ಜನ್ಮರಹಸ್ಯ ಇಂದು ಬಯಲು?!

Webdunia
ಗುರುವಾರ, 2 ಮಾರ್ಚ್ 2017 (10:09 IST)
ಚೆನ್ನೈ: ರಜನೀಕಾಂತ್ ಅಳಿಯ, ಐಶ್ವರ್ಯಾ ರಜನೀಕಾಂತ್ ಪತಿ, ತಮಿಳು ನಟ ಧನುಷ್ ಹೆತ್ತವರು ಯಾರು? ಈ ಪ್ರಶ್ನೆಗೆ ಇಂದು ಉತ್ತರ ಸಿಗುವ ಸಾಧ್ಯತೆಯಿದೆ. ಮದರಾಸ್ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆ ಇಂದು ಕ್ಲೈಮ್ಯಾಕ್ಸ್ ಕಾಣುವ ನಿರೀಕ್ಷೆಯಿದೆ.


ಇದುವರೆಗೆ ಧನುಷ್ ನಿರ್ದೇಶಕ ಕಸ್ತೂರಿ ರಾಜನ್ ಮತ್ತು ವಿಜಯಲಕ್ಷ್ಮಿ ಪುತ್ರ ಎಂದೇ ನಂಬಲಾಗಿತ್ತು. ಆದರೆ ಕದಿರೇಸನ್ ಮತ್ತು ಮೀನಾಕ್ಷಿ ಧನುಷ್ ನಮ್ಮ ಮಗ ಎಂದು ನ್ಯಾಯಾಲಯದಲ್ಲಿ ದೂರಿತ್ತಿದ್ದರು. ಅದರಂತೆ ಧನುಷ್ ಈಗಾಗಲೇ ವಿಚಾರಣೆಗೂ ಹಾಜರಾಗಿದ್ದರು.

ಇಂದು ವೈದ್ಯಕೀಯ ಪರೀಕ್ಷೆಗೊಳಪಡಲಿದ್ದಾರೆ ನಟ ಧನುಷ್. ಆ ಮೂಲಕ ಧನುಷ್ ಯಾರ ಮಗ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಬಹುದೆಂಬ ನಿರೀಕ್ಷೆ ಎಲ್ಲರೂ. ಆದರೆ ಧನುಷ್ ಮಾತ್ರ ಈಗಲೂ ತಾನು ಕಸ್ತೂರಿರಾಜನ್ ಮಗ ಎಂದೇ ಹೇಳುತ್ತಿದ್ದಾರೆ. ಸದ್ಯಕ್ಕೆ ಧನುಷ್ ಹುಟ್ಟು ಮಚ್ಚೆಗಳ ಪರೀಕ್ಷೆ ನಡೆಯಲಿದ್ದು, ಇದರಲ್ಲಿ ಕದಿರೇಷನ್ ವಾದಕ್ಕೆ ಪುಷ್ಠಿ ಸಿಕ್ಕರೆ, ಧನುಷ್ ಮುಂದೆ ಡಿಎನ್ ಎ ಪರೀಕ್ಷೆಯನ್ನೂ ಎದುರಿಸಬೇಕಾದೀತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments