Webdunia - Bharat's app for daily news and videos

Install App

ಇಂದು ಪುನೀತ ನಮನ ಕಾರ್ಯಕ್ರಮ

Webdunia
ಮಂಗಳವಾರ, 16 ನವೆಂಬರ್ 2021 (07:23 IST)
ನಟ ಪುನೀತ್ ರಾಜ್ಕುಮಾರ್ ಅವರಿಗೆ ಚಿತ್ರರಂಗದ ಪರವಾಗಿ ನಮನ ಸಲ್ಲಿಸುವ ಉದ್ದೇಶದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ‘ಪುನೀತ ನಮನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಚಿತ್ರರಂಗದ ಎಲ್ಲಾ ಗಣ್ಯರು ಭಾಗವಹಿಸಬೇಕು ಎಂಬ ಉದ್ದೇಶದಿಂದ ಇಂದು, ಚಿತ್ರ ಪ್ರದರ್ಶನ ಹೊರತುಪಡಿಸಿ, ಚಿತ್ರೋದ್ಯಮದ ಮತ್ತೆಲ್ಲಾ ಕೆಲಸಗಳಿಗೆ ರಜೆ ಘೋಷಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕಾರ್ಯಕ್ರಮ ಆರಂಭವಾಗಲಿದ್ದು, ಸಕಲ ಸಿದ್ಧತೆ ಮಾಡಲಾಗಿದೆ. ದಕ್ಷಿಣ ಭಾರತದ ಖ್ಯಾತ ಕಲಾವಿದರು, ರಾಜಕೀಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಡಾ.ರಾಜ್ಕುಮಾರ್ ಕುಟುಂಬ ಭಾಗಿಯಾಗಲಿದ್ದು, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ದಲ್ಲಿ ಉಪಸ್ಥಿತರಿರಲಿದ್ದಾರೆ. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದ್ದು, 2000 ಜನ ಭಾಗವಹಿಸುವ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಗಣೇಶ ಚತುರ್ಥಿಯಂದು ಡಾಲಿ ಮನೆಯಲ್ಲಿ ಡಬಲ್‌ ಸಂಭ್ರಮ: ವಿಶೇಷವಾಗಿ ಮಗ ಹೆಸರನ್ನು ರಿವಿಲ್‌ ಮಾಡಿದ ಧನಂಜಯ್‌

BIG BOSS KANNADA: ದೊಡ್ಮನೆ ಮನೆ ಪ್ರವೇಶಿಸದೆ ಫ್ಲೈಟ್ ಜರ್ನಿಯಲ್ಲೇ ಪ್ರಯಾಣ ಮುಗಿಸಿದ ಪ್ರಥಮಾ ಪ್ರಸಾದ್

ಮುಂದಿನ ಸುದ್ದಿ
Show comments