Webdunia - Bharat's app for daily news and videos

Install App

ಇಂದು ನಿರ್ಧಾರವಾಗಲಿದೆ ಭಟ್ಟರ ವಾಸ್ತು ಪ್ರಕಾರದ ಭವಿಷ್ಯ ?!

Webdunia
ಗುರುವಾರ, 2 ಏಪ್ರಿಲ್ 2015 (10:11 IST)
ಯೋಗರಾಜ್ ಭಟ್ ಅವರ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ವಾಸ್ತು ಪ್ರಕಾರ ಇಂದು ಬೆಂಗಳೂರಿನ ಮೇನಕ ಸೇರಿದಂತೆ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಕಳೆದ ವರ್ಷ ಅಕ್ಷಯ ತೃತಿಯಾ ದಿನದಂದು   ಆರಂಭವಾದ ಈ ಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು ಬಿಡುಗಡೆಗೆ ಕಾದಿತ್ತು. 
ಈ ಚಿತ್ರಕ್ಕೆ ಸುಮಾರು 25 ದಿನಗಳ ಕಾಲ ಸ್ವಿಜರ್ ಲ್ಯಾಂಡ್‌ನಲ್ಲಿ ಚಿತ್ರೀಕರಣ ನಡೆಯಿತು. ಅದಾದ ಬಳಿಕ ಬೆಂಗಳೂರಿನ ಅರಮನೆಯಲ್ಲಿ ಚಿತ್ರೀಕರಣ ನಡೆಯಿತು. ಈಗ ಎಲ್ಲ ಕೆಲಸಗಳು ಪೂರ್ಣಗೊಂಡು ಇಂದು ಅಂದರೆ ಎಪ್ರಿಲ್ ತಿಂಗಳ ಎರಡನೇ ತಾರೀಖು ಬಿಡುಗಡೆ ಆಗುತ್ತಿದೆ. 
 
ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ, ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಇದೆ. ರಕ್ಷಿತ್ ಶೆಟ್ಟಿ, ಜಗ್ಗೇಶ್, ಐಶಾನಿ ರೈ, ಅನಂತ್ ನಾಗ್, ಸುಧಾರಾಣಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments