Webdunia - Bharat's app for daily news and videos

Install App

ತೆಲಂಗಾಣ ಸಿಎಂ ಕೆಸಿಆರ್ ಈ ಕ್ರಮಕ್ಕೆ ಧನ್ಯವಾದ ತಿಳಿಸಿದ ಟಾಲಿವುಡ್ ನಟರು

Webdunia
ಮಂಗಳವಾರ, 24 ನವೆಂಬರ್ 2020 (10:26 IST)
ಹೈದರಾಬಾದ್ :  ತೆಲಂಗಾಣ ಸಿಎಂ ಕೆಸಿಆರ್ ತಮ್ಮ ಪಕ್ಷದ ಜಿಎಚ್ ಎಂಸಿ ಚುನಾವಣಾ ಪ್ರಣಾಳಿಕೆಯನ್ನು ಪ್ರಕಟಿಸಿದ್ದು, ಇದರಲ್ಲಿ ತೆಲುಗು ಚಿತ್ರೋದ್ಯಮಯಕ್ಕೆ ಉತ್ತಮವಾದಕೊಡುಗೆ ನೀಡಿದ್ದು. ಇದಕ್ಕಾಗಿ ನಟರು ಸಿಎಂಗೆ ಧನ್ಯವಾದ ತಿಳಿಸಿದ್ದಾರೆ.

ತೆಲಂಗಾಣ ಸಿಎಂ ಕೆಸಿಆರ್ ತಮ್ಮ ಪ್ರಣಾಳಿಕೆಯಲ್ಲಿ ತಾವು ತೆಲಂಗಾಣದಲ್ಲಿ ತೆರೆದ ಚಿತ್ರಮಂದಿರಗಳಿಗೆ ಜೀವ ನೀಡಲಿದ್ದು, ಸಿನಿಮಾ ಸಭಾಂಗಣಗಳ ಪುನರುಜ್ಜೀವನಗೊಳಿಸುವ ನಿರ್ಣಯ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಕೊರೊನಾ ಹೊಡೆತದಿಂದ ತತ್ತರಿಸಿದ ಚಿತ್ರೋದ್ಯಮಗಳ ಪುನರುಜ್ಜೀವನಗೊಳಿಸುವ ಸಿಎಂ ಕೆಸಿಆರ್ ಕ್ರಮಕ್ಕೆ ತೆಲುಗು ಸ್ಟಾರ್ ನಟರಾದ ಚಿರಂಜೀವಿ, . ನಾಗಾರ್ಜುನ, ಮುಂತಾದ ನಟರು ಟ್ವೀಟರ್ ನಲ್ಲಿ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments