Webdunia - Bharat's app for daily news and videos

Install App

ತೆಲಂಗಾಣ ಸಿಎಂ ಕೆಸಿಆರ್ ಈ ಕ್ರಮಕ್ಕೆ ಧನ್ಯವಾದ ತಿಳಿಸಿದ ಟಾಲಿವುಡ್ ನಟರು

Webdunia
ಮಂಗಳವಾರ, 24 ನವೆಂಬರ್ 2020 (10:26 IST)
ಹೈದರಾಬಾದ್ :  ತೆಲಂಗಾಣ ಸಿಎಂ ಕೆಸಿಆರ್ ತಮ್ಮ ಪಕ್ಷದ ಜಿಎಚ್ ಎಂಸಿ ಚುನಾವಣಾ ಪ್ರಣಾಳಿಕೆಯನ್ನು ಪ್ರಕಟಿಸಿದ್ದು, ಇದರಲ್ಲಿ ತೆಲುಗು ಚಿತ್ರೋದ್ಯಮಯಕ್ಕೆ ಉತ್ತಮವಾದಕೊಡುಗೆ ನೀಡಿದ್ದು. ಇದಕ್ಕಾಗಿ ನಟರು ಸಿಎಂಗೆ ಧನ್ಯವಾದ ತಿಳಿಸಿದ್ದಾರೆ.

ತೆಲಂಗಾಣ ಸಿಎಂ ಕೆಸಿಆರ್ ತಮ್ಮ ಪ್ರಣಾಳಿಕೆಯಲ್ಲಿ ತಾವು ತೆಲಂಗಾಣದಲ್ಲಿ ತೆರೆದ ಚಿತ್ರಮಂದಿರಗಳಿಗೆ ಜೀವ ನೀಡಲಿದ್ದು, ಸಿನಿಮಾ ಸಭಾಂಗಣಗಳ ಪುನರುಜ್ಜೀವನಗೊಳಿಸುವ ನಿರ್ಣಯ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಕೊರೊನಾ ಹೊಡೆತದಿಂದ ತತ್ತರಿಸಿದ ಚಿತ್ರೋದ್ಯಮಗಳ ಪುನರುಜ್ಜೀವನಗೊಳಿಸುವ ಸಿಎಂ ಕೆಸಿಆರ್ ಕ್ರಮಕ್ಕೆ ತೆಲುಗು ಸ್ಟಾರ್ ನಟರಾದ ಚಿರಂಜೀವಿ, . ನಾಗಾರ್ಜುನ, ಮುಂತಾದ ನಟರು ಟ್ವೀಟರ್ ನಲ್ಲಿ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments