ಖ್ಯಾತ ಗಾಯಕ ಎಸ್.ಪಿ.ಬಿ ನಿಧನಕ್ಕೆ ಕಂಬನಿ ಮಿಡಿದ ಟಾಲಿವುಡ್

Webdunia
ಶನಿವಾರ, 26 ಸೆಪ್ಟಂಬರ್ 2020 (10:20 IST)
ಚೆನ್ನೈ : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರು ವಿಧಿವಶರಾದ ಹಿನ್ನಲೆಯಲ್ಲಿ ಟಾಲಿವುಡ್ ಚಿತ್ರರಂಗ ಸಂತಾಪ ಸೂಚಿಸಿದೆ.

ಸಂಗೀತ ಲೋಕಕ್ಕೆ ಇಂದು ಕರಾಳ ದಿನ. ನನ್ನ ಯಶಸ್ವಿಗೆ ಬಾಲು ಅವರ ಧ್ವನಿಯ ಪಾತ್ರ ಹೆಚ್ಚಿದೆ ಎಂದು ಮೆಗಾಸ್ಟಾರ್ ಚಿರಂಜೀವಿ ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಇನ್ನು ಮುಂದೆ ಇಲ್ಲ ಎಂಬ ವಿಚಾರ ಸ್ಮರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನಟ ಮಹೇಶ್ ಬಾಬು ಭಾವುಕರಾಗಿದ್ದಾರೆ.

ಭಾರತೀಯ ಸಂಗೀತವು ತನ್ನ ಮುದ್ದು ಮಗುವನ್ನು ಕಳೆದುಕೊಂಡಿದೆ.ಈ ಭೂಮಿಯಲ್ಲಿ ಸಂಗೀತ ಇರುವವರೆಗೂ ನೀವು ಅಮರರಾಗುತ್ತೀರಿ ಎಂದು ನಟ ಜೂನಿಯರ್ ಎನ್ ಟಿಆರ್ ಹೇಳಿದ್ದಾರೆ. ನಟ ನಾನಿ ತಮ್ಮ ಕುಟುಂಬದೊಂದಿಗೆ ಬಾಲಸುಬ್ರಹ್ಮಣ್ಯಂ ಅವರು ಇರುವ ಫೋಟೊ ಹಾಕಿ ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ಮುಂದಿನ ಸುದ್ದಿ
Show comments