Webdunia - Bharat's app for daily news and videos

Install App

ಖ್ಯಾತ ಗಾಯಕ ಎಸ್.ಪಿ.ಬಿ ನಿಧನಕ್ಕೆ ಕಂಬನಿ ಮಿಡಿದ ಟಾಲಿವುಡ್

Webdunia
ಶನಿವಾರ, 26 ಸೆಪ್ಟಂಬರ್ 2020 (10:20 IST)
ಚೆನ್ನೈ : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರು ವಿಧಿವಶರಾದ ಹಿನ್ನಲೆಯಲ್ಲಿ ಟಾಲಿವುಡ್ ಚಿತ್ರರಂಗ ಸಂತಾಪ ಸೂಚಿಸಿದೆ.

ಸಂಗೀತ ಲೋಕಕ್ಕೆ ಇಂದು ಕರಾಳ ದಿನ. ನನ್ನ ಯಶಸ್ವಿಗೆ ಬಾಲು ಅವರ ಧ್ವನಿಯ ಪಾತ್ರ ಹೆಚ್ಚಿದೆ ಎಂದು ಮೆಗಾಸ್ಟಾರ್ ಚಿರಂಜೀವಿ ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಇನ್ನು ಮುಂದೆ ಇಲ್ಲ ಎಂಬ ವಿಚಾರ ಸ್ಮರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನಟ ಮಹೇಶ್ ಬಾಬು ಭಾವುಕರಾಗಿದ್ದಾರೆ.

ಭಾರತೀಯ ಸಂಗೀತವು ತನ್ನ ಮುದ್ದು ಮಗುವನ್ನು ಕಳೆದುಕೊಂಡಿದೆ.ಈ ಭೂಮಿಯಲ್ಲಿ ಸಂಗೀತ ಇರುವವರೆಗೂ ನೀವು ಅಮರರಾಗುತ್ತೀರಿ ಎಂದು ನಟ ಜೂನಿಯರ್ ಎನ್ ಟಿಆರ್ ಹೇಳಿದ್ದಾರೆ. ನಟ ನಾನಿ ತಮ್ಮ ಕುಟುಂಬದೊಂದಿಗೆ ಬಾಲಸುಬ್ರಹ್ಮಣ್ಯಂ ಅವರು ಇರುವ ಫೋಟೊ ಹಾಕಿ ಸಂತಾಪ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments